ಚಲಿಸುತ್ತಿದ್ದ ರೈಲಿನ ಕಿಟಕಿಯಿಂದ ತೂರಿಬಂತು ಕಬ್ಬಿಣದ ರಾಡ್: ಕುತ್ತಿಗೆಗೆ ಚುಚ್ಚಿ ಪ್ರಯಾಣಿಕ ಸಾವು​

ನವದೆಹಲಿ: ಸಾವು ಯಾವಾಗ? ಹೇಗೆ? ಬರುತ್ತದೆ ಎಂಬುದನ್ನು ಯಾರೂ ಕೂಡ ಊಹಿಸಲಾಗದು. ಈ ಯಾಂತ್ರಿಕ ಜಗತ್ತಿನಲ್ಲಿ ಯಾವುದು ಕೂಡ ಸುರಕ್ಷಿತವಲ್ಲ. ಸುಮ್ಮನೆ ಕುಳಿತಿದ್ದರು ಸಹ ಸಾವು ನಮ್ಮ ಪಕ್ಕದಲ್ಲೇ ಇರುತ್ತದೆ ಎಂಬುದಕ್ಕೆ ಈ ಭಯಾನಕ ಘಟನೆ ತಾಜಾ ಉದಾಹರಣೆಯಾಗಿದೆ. ಹೌದು, ಪ್ರಯಾಣಿಕನೊಬ್ಬ ರೈಲಿನ ಕಿಟಕಿ ಪಕ್ಕದ ಸೀಟಿನಲ್ಲಿ ಆರಾಮಾಗಿ ಕುಳಿತು ಪ್ರಯಾಣಿಸುತ್ತಿದ್ದಾಗ ಕಿಟಕಿಯಿಂದ ತೂರಿ ಬಂದ ಕಬ್ಬಿಣ ಸಲಾಕೆಯೊಂದು ಪ್ರಯಾಣಿಕನ ಕುತ್ತಿಗೆಯನ್ನು ಇರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಹರಿಕೇಶ್​ ಕುಮಾರ್​ … Continue reading ಚಲಿಸುತ್ತಿದ್ದ ರೈಲಿನ ಕಿಟಕಿಯಿಂದ ತೂರಿಬಂತು ಕಬ್ಬಿಣದ ರಾಡ್: ಕುತ್ತಿಗೆಗೆ ಚುಚ್ಚಿ ಪ್ರಯಾಣಿಕ ಸಾವು​