ಅಮ್ಮ ಬದುಕಬೇಕಿದ್ರೆ ವೆಂಟಿಲೇಟರ್ ಅಗತ್ಯ, ದಯವಿಟ್ಟು ಕೊಡಿಸಿ: ಸಚಿವರಿಗೆ ಕೈಮುಗಿದು ಬೇಡಿಕೊಂಡ ಯುವಕ
ಚಾಮರಾಜನಗರ: ರಾಜ್ಯದಲ್ಲಿ ಕರೊನಾ ಸೋಂಕಿತರಿಗೆ ಅಗತ್ಯಕ್ಕೆ ತಕ್ಕಂತೆ ಬೆಡ್, ಐಸಿಯು, ಆಕ್ಸಿಜನ್ ಸಿಗದ ಪ್ರಕರಣಗಳು ಮುಂದುವರಿದಿದ್ದು, ಈಗಲೂ ಹಲವಾರು ರೋಗಿಗಳು ಮತ್ತು ಅವರ ಸಂಬಂಧಿಕರು ಅವುಗಳಿಲ್ಲದೆ ಪರದಾಡುತ್ತಿದ್ದಾರೆ. ಅಂಥವರ ಪೈಕಿ ಯುವಕನೊಬ್ಬ ತನ್ನ ತಾಯಿಗಾಗಿ ವೆಂಟಿಲೇಟರ್ ಕೊಡಿಸಿ ಎಂದು ಸಚಿವರಲ್ಲಿ ಕೈಮುಗಿದು ಬೇಡಿಕೊಂಡಿದ್ದಾನೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯ ಕೃಷ್ಣ ಎಂಬ ಯುವಕ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಅವರ ಬಳಿ ಹೀಗೆ ಕೈ ಮುಗಿದು ಬೇಡಿಕೊಂಡಿದ್ದಾನೆ. ಅಮ್ಮನನ್ನು ಗುಂಡ್ಲುಪೇಟೆ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಿಕೊಂಡಿದ್ದಾರೆ. ಅವರು … Continue reading ಅಮ್ಮ ಬದುಕಬೇಕಿದ್ರೆ ವೆಂಟಿಲೇಟರ್ ಅಗತ್ಯ, ದಯವಿಟ್ಟು ಕೊಡಿಸಿ: ಸಚಿವರಿಗೆ ಕೈಮುಗಿದು ಬೇಡಿಕೊಂಡ ಯುವಕ
Copy and paste this URL into your WordPress site to embed
Copy and paste this code into your site to embed