ಹಲಗೇರಿಯಲ್ಲಿ ನಡೆದ ನಾಡೋಜ ಪಾಟೀಲ ಪುಟ್ಟಪ್ಪ ಅಂತ್ಯಕ್ರಿಯೆ; ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದವರಿಗೆ ಸ್ಕ್ರೀನಿಂಗ್​ ತಪಾಸಣೆ

ಹಾವೇರಿ: ಅನಾರೋಗ್ಯದಿಂದ ನಿನ್ನೆ (ಮಾ.16) ನಿಧನರಾದ ನಾಡೋಜ ಪಾಟೀಲ ಪುಟ್ಟಪ್ಪನವರ ಅಂತ್ಯಸಂಸ್ಕಾರ ಇಂದು ಅವರ ಸ್ವಗ್ರಾಮವಾದ ರಾಣೆಬೆನ್ನೂರಿನ ಹಲಗೇರಿಯ ಅಡಕೆ ತೋಟದಲ್ಲಿ ನಡೆಯಿತು. ಸಕಲ ಸರ್ಕಾರಿ ಗೌರವವೊಂದಿಗೆ, ಲಿಂಗಾಯತ ಸಂಪ್ರದಾಯದಂತೆ ಅಂತಿಮ ವಿಧಿ-ವಿಧಾನಗಳು ನಡೆದವು. ಈ ವೇಳೆ ತರಳಬಾಳು ಜಗದ್ಗುರು ಬೃಹನ್ಮಠ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಡಂಬಳ ಮಠದ ನಿಜಗುಣಾನಂದ ಸ್ವಾಮೀಜಿ, ಕೂಡಲ ಸಂಗಮದ ಜಯ ಮೃತ್ಯುಂಜಯ ಸ್ವಾಮೀಜಿ ಮಂತ್ರಪಠಿಸಿದರು. ಸಚಿವರಾದ ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಬಿ.ಸಿ.ಪಾಟೀಲ, … Continue reading ಹಲಗೇರಿಯಲ್ಲಿ ನಡೆದ ನಾಡೋಜ ಪಾಟೀಲ ಪುಟ್ಟಪ್ಪ ಅಂತ್ಯಕ್ರಿಯೆ; ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದವರಿಗೆ ಸ್ಕ್ರೀನಿಂಗ್​ ತಪಾಸಣೆ