20 ಸಾವಿರ ರೂ. ಲಂಚ ಪಡೆಯುವಾಗ ಸಿಕ್ಕಿಬಿದ್ದ ಪಿಡಿಒ: ಜಮೀನು ಪಹಣಿಗಾಗಿ ಲಂಚ ಕೇಳಿದ್ದ ಅಧಿಕಾರಿ ವಿರುದ್ಧ ರೈತನಿಂದ ದೂರು

ಬಳ್ಳಾರಿ: ರೈತನಿಂದ 20 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆಯೇ ಎಸಿಬಿ ಅಧಿಕಾರಿಗಳಿಗೆ ಪಿಡಿಒ ಸಿಕ್ಕಿಬಿದ್ದಿದ್ದು, ವಿಚಾರಣೆ ಕೈಗೊಂಡಿದ್ದಾರೆ. ರೈತನ ಜಮೀನಿನ ಪಹಣಿ ಸಂಬಂಧ ಪಿಡಿಒ ಬೀರಲಿಂಗ 25 ಸಾವಿರ ರೂ.ಲಂಚ ಕೇಳಿದ್ದರು. ಈ ಬಗ್ಗೆ ಎಸಿಬಿ ಅಧಿಕಾರಿಗಳಿಗೆ ರೈತ ದೂರು ನೀಡಿದ್ದರು. ಶುಕ್ರವಾರ ಬೆಳಗ್ಗೆ ಕಚೇರಿಯಲ್ಲಿ 20 ಸಾವಿರ ರೂ. ಪಡೆಯುತ್ತಿರುವಾಗಲೇ ಬಂದ ಎಸಿಬಿ ಅಧಿಕಾರಿಗಳು ಅಧಿಕಾರಿಯನ್ನು ಬಂಧಿಸಿದ್ದಾರೆ. ದೂರುದಾರ ರೈತ ನಾರಾಯಣಸ್ವಾಮಿ ಎಂಬುವವರು ದೂರು ನೀಡಿದ್ದರು.ಈ ಸಂಬಂಧ ಪಿಡಿಒ ಬೀರಲಿಂಗ, ಗ್ರಾಮ ಪಂಚಾಯ್ತಿ ಸದಸ್ಯ … Continue reading 20 ಸಾವಿರ ರೂ. ಲಂಚ ಪಡೆಯುವಾಗ ಸಿಕ್ಕಿಬಿದ್ದ ಪಿಡಿಒ: ಜಮೀನು ಪಹಣಿಗಾಗಿ ಲಂಚ ಕೇಳಿದ್ದ ಅಧಿಕಾರಿ ವಿರುದ್ಧ ರೈತನಿಂದ ದೂರು