ತ್ಯಾಜ್ಯ ಎಸೆಯುತ್ತಿದ್ದಾತನನ್ನು ರೆಡ್‌ಹ್ಯಾಂಡ್ ಆಗಿ ಹಿಡಿದ ಪಿಡಿಒ: ಎಸೆದಾತನಿಂದಲೇ ಕಸ ವಿಲೇವಾರಿ

ಕೋಟ: ಇಲ್ಲಿನ ಹಂದಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯ ಮಾಬುಕಳ ಸೇತುವೆ ಬಳಿ ತ್ಯಾಜ್ಯ ಎಸೆಯುತ್ತಿದ್ದ ಕಲ್ಯಾಣಪುರ ಗ್ರಾಪಂ ನಿವಾಸಿಯನ್ನು ಸೋಮವಾರ ಕೋಡಿ ಪಿಡಿಒ ರೆಡ್‌ಹ್ಯಾಂಡ್ ಆಗಿ ಹಿಡಿದು ಆತನಿಂದಲೇ ಕಸ ವಿಲೇವಾರಿ ಮಾಡಿಸಿದ್ದಾರೆ.

blank
ತ್ಯಾಜ್ಯ ಎಸೆಯುತ್ತಿದ್ದಾತನನ್ನು ರೆಡ್‌ಹ್ಯಾಂಡ್ ಆಗಿ ಹಿಡಿದ ಪಿಡಿಒ: ಎಸೆದಾತನಿಂದಲೇ ಕಸ ವಿಲೇವಾರಿ

ಕೋಟತಟ್ಟು ಹಾಗೂ ಕೋಡಿ ಪಿಡಿಒ ರವೀಂದ್ರ ರಾವ್ ಅವರು ಕಲ್ಯಾಣಪುರದ ವ್ಯಕ್ತಿಯೋರ್ವ ಸೀತಾ ನದಿಗೆ ತ್ಯಾಜ್ಯ ಎಸೆಯುತ್ತಿರುವ ಸಂದರ್ಭದಲ್ಲಿ ಹಿಡಿದು ಆತನಿಂದಲೇ ತ್ಯಾಜ್ಯ ಪುನರ್ ತೆಗೆಯುವಂತೆ ಮಾಡಿ ಸ್ಥಳೀಯಾಡಳಿತ ಹಂದಾಡಿ ಗ್ರಾಮ ಪಂಚಾಯಿತಿಗೆ ಮಾಹಿತಿ ನೀಡಿ ಪರಿಸರ ಜಾಗೃತಿ ಮೆರೆದಿದ್ದಾರೆ. ಅಧಿಕಾರಿಯ ಕರ್ತವ್ಯನಿಷ್ಠೆ ಇತರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮಾದರಿಯಾಗಿದೆ.

ತ್ಯಾಜ್ಯ ಎಸೆಯುತ್ತಿದ್ದಾತನನ್ನು ರೆಡ್‌ಹ್ಯಾಂಡ್ ಆಗಿ ಹಿಡಿದ ಪಿಡಿಒ: ಎಸೆದಾತನಿಂದಲೇ ಕಸ ವಿಲೇವಾರಿ
Share This Article
blank

ತುಪ್ಪ ತಿನ್ನೋದರಿಂದ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ಸೇವಿಸುವುದು ಬೆಸ್ಟ್​, ಇಲ್ಲಿದೆ ಉತ್ತರ | Ghee

Ghee Benefits: ತುಪ್ಪ ಬಹುತೇಕರಿಗೆ ಇಷ್ಟ. ತಾವು ಸೇವಿಸುವ ಆಹಾರದಲ್ಲಿ ತುಪ್ಪವಿದ್ದರೆ ವಿಶೇಷ ರುಚಿ ಎಂದು…

ಈ ಪದಾರ್ಥಗಳು ನಾಲಿಗೆಗೆ ಕಹಿ ಆದ್ರೂ ಆರೋಗ್ಯಕ್ಕೆ ವರದಾನ; ಇದರ ಬಗ್ಗೆ ತಿಳಿಯಿರಿ.. | Health Tips

Health Tips: ಸಾಧಾರಣವಾಗಿ ನಾವು ಕಹಿ ಆಹಾರ ಪದಾರ್ಥಗಳು ಎಂದರೆ ದೂರ ಓಡುತ್ತೇವೆ. ನಮ್ಮಲ್ಲಿ ಹಲವರು…

blank