More

    ಪೆಬ್ಬಾಟಂಡ ಎ.ಪೆಮ್ಮಯ್ಯ, ಮುಂಡಂಡ ಕೆ.ಕುಟ್ಟಪ್ಪ ಅವಿರೋಧ ಆಯ್ಕೆ

    ನಾಪೋಕ್ಲು: ಮಡಿಕೇರಿ ತಾಲೂಕು ವ್ಯವಸಾಯೋತ್ಪನ್ನ ಸಹಕಾರ ಮಾರಾಟ ಮತ್ತು ಪರಿವರ್ತನಾ ಸಂಘದ ಮೂರ್ನಾಡು ಶಾಖೆ ಅಧ್ಯಕ್ಷರಾಗಿ ಪೆಬ್ಬಾಟಂಡ ಎ.ಪೆಮ್ಮಯ್ಯ, ಉಪಾಧ್ಯಕ್ಷರಾಗಿ ಮುಂಡಂಡ ಕೆ.ಕುಟ್ಟಪ್ಪ ಅವಿರೋಧವಾಗಿ ಆಯ್ಕೆಯಾದರು.

    ಸಂಘದ ಸಭಾಂಗಣದಲ್ಲಿ ಶನಿವಾರ ಚುನಾವಣಾ ಪ್ರಕ್ರಿಯೆ ನಡೆಯಿತು. ನಿರ್ದೇಶಕರಾಗಿ ಪುದಿಯೋಕ್ಕಡ ಬೆಲ್ಲು ಸೋಮಯ್ಯ, ಸುಭಾಷ್ ವಾಂಚಿರ.ಕೆ, ಬಡುವಂಡ ಬೆಲ್ಲು ಚಿಣ್ಣಪ್ಪ, ಮೂಡೇರ ಅಶೋಕ ಅಯ್ಯಪ್ಪ, ಕೈಪೆಟ್ಟಿರ ಹರೀಶ್ ಅಯ್ಯಪ್ಪ, ಅವರೆಮಾದಂಡ ಸುಗುಣ ಸುಬ್ಬಯ್ಯ, ನೆರವಂಡ ಅನುಪ್ ಮುತ್ತಯ್ಯ, ನಾಯಕಂಡ ದೀಪು ಚಂಗಪ್ಪ, ಆಂಗೀರ ಸಂತೋಷ್ ಮಾದಪ್ಪ , ತೆಕ್ಕಡೆ ಶೋಭಾ ಮೋಹನ್, ಚಂಗಂಡ ಕನ್ನಿಕಾ ಸೂರಜ್ , ಎಂ.ಟಿ.ದೇವಪ್ಪ, ಎಚ್.ಎಸ್.ಗೋಪಾಲ್ ಆಯ್ಕೆಯಾದರು.

    ಚುನಾವಣಾಧಿಕಾರಿಯಾಗಿ ಪಟ್ಟಡ ಮೋಹನ್ ಹಾಗೂ ಇತರರು ಕಾರ್ಯ ನಿರ್ವಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts