ಸಂಚಾರಕ್ಕೆ ಸಿದ್ಧಗೊಂಡ ಪಾದಚಾರಿ ಸೇತುವೆ

Bdk_Bridge

ಮಂಜೇಶ್ವರ: ನೂತನವಾಗಿ ನಿರ್ಮಾಣಗೊಂಡ ಷಟ್ಪಥ ರಸ್ತೆ ಪೂರ್ಣಗೊಳ್ಳುವಾಗ ರಸ್ತೆಗಳ ಇಕ್ಕೆಡೆಗಳಲ್ಲೂ ತಡೆಬೇಲಿ ಹಾಕಿರುವ ಹಿನ್ನೆಲೆಯಲ್ಲಿ ಸ್ಥಳೀಯರಿಗೆ ಅತ್ತಿಂದಿತ್ತ ಸಾಗುವುದು ಸವಾಲಾಗಿ ಪರಿಣಮಿಸಿದೆ.

ಕುಂಜತ್ತೂರು ಹೈಯರ್ ಸೆಕೆಂಡರಿ ಶಾಲೆಗೆ ಆಗಮಿಸುವ ವಿದ್ಯಾರ್ಥಿಗಳು ರಸ್ತೆ ದಾಟುವುದು ಕಷ್ಟಕರವಾಗಿತ್ತು. ಈ ಹಿನ್ನೆಲೆಯಲ್ಲಿ ತೂಮಿನಾಡು ಜಂಕ್ಷನ್‌ನಲ್ಲಿ ಒಂದು ಪಾದಚಾರಿ ಮೇಲ್ಸೇತುವೆ ಸ್ಥಳೀಯರ ಬೇಡಿಕೆಯಂತೆ ನಿರ್ಮಾಣವಾಗಿದೆ.

ತೂಮಿನಾಡು ಮತ್ತು ಸುತ್ತಮುತ್ತಲಿನ ಭಾಗದ ಜನರಿಗೆ ರಸ್ತೆ ದಾಟಲು ಹಾಗೂ ಸಂಚಾರ ದಟ್ಟಣೆ ಕಡಿಮೆ ಮಾಡಲು ಸಹಾಯಕವಾಗಲಿರುವ ಈ ಸೇತುವೆ, ಅಲ್ಲಿನ ಸಾರ್ವಜನಿಕರಿಗೆ ಸಂಚಾರ ಸುಗಮಗೊಳಿಸಲು ಸಹಾಯ ಮಾಡಲಿದೆ. ಅಭಿವೃದ್ಧಿ ಹೊಂದುತ್ತಿರುವ ತೂಮಿನಾಡು ಪ್ರದೇಶದ ಜನರ ಓಡಾಟಕ್ಕೆ ಅನುಕೂಲವಾಗಿದೆ.

ಅರಿಬೈಲಿನಲ್ಲಿ ನೂತನ ಅಶ್ವತ್ಥಕಟ್ಟೆ ನಿರ್ಮಾಣ

ತಿರುವಿಳಕ್ಕ್ ಆಮಂತ್ರಣ ಪತ್ರಿಕೆ ಬಿಡುಗಡೆ

 

Share This Article

ವೆಜ್​ ಪ್ರಿಯರಿಗಾಗಿ ಸ್ಟ್ರೀಟ್ ಸ್ಟೈಲ್ ಮೊಮೊಸ್; ಮನೆಯಲ್ಲೆ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ Recipe

ಸ್ಟ್ರೀಟ್​ ಫುಡ್​ ಯಾರಿಗೆ ಇಷ್ಟ ಇರುವುದಿಲ್ಲ ಹೇಳಿ, ಸಂಜೆಯಾದರೆ ಸಾಕು ಸ್ಟ್ರೀಟ್ ಫುಡ್ ತಿನ್ನಬೇಕು ಎನ್ನಿಸುತ್ತದೆ.…

ಹೀಲ್ಸ್ ಧರಿಸುವುದು ಎಷ್ಟು ಅಪಾಯಕಾರಿ ಗೊತ್ತೆ?; ತಪ್ಪದೆ ಈ ಮಾಹಿತಿ ತಿಳಿದುಕೊಳ್ಳಿ | Health Tips

ಹೈಹೀಲ್ಸ್​​ ಬೂಟುಗಳನ್ನು ಧರಿಸುವುದು ಪರಿಪೂರ್ಣ ಭಂಗಿಯನ್ನು ನೀಡುತ್ತದೆ, ಎತ್ತರವಾಗಿ ಕಾಣುತ್ತದೆ ಮತ್ತು ಸ್ಟೈಲಿಶ್ ಆಗಿ ಕಾಣುತ್ತದೆ.…

ಶೀತದಲ್ಲಿಯೂ ಉತ್ತಮ ನಿದ್ರೆಗೆ ಈ ಟ್ರಿಕ್ಸ್​ ಫಾಲೋ ಮಾಡಿ; ನಿಮಗಾಗಿ ಹೆಲ್ತಿ ಟಿಪ್ಸ್​​ | Health Tips

ಕೆಲವರಿಗೆ ಚಳಿಗಾಲದಲ್ಲಿ ಹೆಚ್ಚು ನಿದ್ದೆ ಬಂದರೆ ಇನ್ನು ಕೆಲವರು ಕಣ್ಣುಗಳಿಂದ ನಿದ್ದೆ ಕಳೆದುಕೊಳ್ಳುತ್ತಾರೆ. ನಿದ್ರೆಯ ಮಾದರಿಯಲ್ಲಿ…