‘ಐಟಿ ಕಾಯ್ದೆಯಡಿ ದೂರು ಯಾಕೆ ಸಲ್ಲಿಸಿಲ್ಲ?’ – ಪೆಗಾಸಸ್ ವಿಚಾರಣೆಯಲ್ಲಿ ಸುಪ್ರೀಂ ಪ್ರಶ್ನೆ
ನವದೆಹಲಿ : ಪೆಗಾಸಸ್ ಬೇಹುಗಾರಿಕೆ ಸಾಫ್ಟ್ವೇರ್ನಿಂದ ವಿಪಕ್ಷ ರಾಜಕಾರಣಿಗಳ ಮತ್ತು ಪತ್ರಕರ್ತರ ಫೋನ್ಗಳನ್ನು ಹ್ಯಾಕ್ ಮಾಡುಲಾಗುತ್ತಿದೆ ಎಂಬ ಆರೋಪಗಳು ಸಾಮಾಜಿಕ ಮಾಧ್ಯಮದಿಂದ ಹಿಡಿದು, ಸಂಸತ್ವರೆಗೆ ದೇಶದಲ್ಲಿ ಸಂಚಲನ ಮೂಡಿಸಿದೆ. ಹೀಗಿರುವಾಗ ಪೆಗಾಸಸ್ ಪ್ರಕರಣದ ಬಗ್ಗೆ ವಿಶೇಷ ತನಿಖೆ ಆದೇಶಿಸಬೇಕೆಂದು ಕೋರಿ ಹಲವು ರಿಟ್ ಅರ್ಜಿಗಳು ಸುಪ್ರೀಂ ಕೋರ್ಟ್ ಮುಂದೆ ವಿಚಾರಣೆಗೆ ಬಂದಿವೆ. ಇಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಮತ್ತು ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನೊಳಗೊಂಡ ನ್ಯಾಯಪೀಠವು, ಹಿರಿಯ ಪತ್ರಕರ್ತ ಎನ್.ರಾಮ್ ಮತ್ತಿತರರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಿತು. … Continue reading ‘ಐಟಿ ಕಾಯ್ದೆಯಡಿ ದೂರು ಯಾಕೆ ಸಲ್ಲಿಸಿಲ್ಲ?’ – ಪೆಗಾಸಸ್ ವಿಚಾರಣೆಯಲ್ಲಿ ಸುಪ್ರೀಂ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed