More

    ಪ್ರತಾಪ್ ಸಿಂಹ ವಿರುದ್ಧ ಜನ ರೊಚ್ಚಿಗೆದ್ದಿದ್ದಾರೆ

    ಅವೈಜ್ಞಾನಿಕ ಮೈಸೂರು-ಬೆಂಗಳೂರು ಹೆದ್ದಾರಿ ಹಾಗೂ ದುಬಾರಿ ಟೋಲ್ ಕಾರಣ ಸಂಸದ ಪ್ರತಾಪ್ ಸಿಂಹ ವಿರುದ್ಧ ಜನ ರೊಚ್ಚಿಗೆದ್ದಿದ್ದಾರೆ ಎಂದು ಎಂ.ಲಕ್ಷ್ಮಣ್ ತಿಳಿಸಿದರು.

    ಕಾಂಗ್ರೆಸ್‌ಗೆ ಬೈಯುವ ಕೆಲಸ ಬಿಟ್ಟರೆ ಪ್ರತಾಪ್ ಸಿಂಹ ಮತ್ತೆ ಯಾವುದೇ ಕೆಲಸ ಮಾಡಿಲ್ಲ. ಮೈಸೂರು, ಕೊಡಗಿಗೆ ತಮ್ಮ ಕೊಡುಗೆ ಏನು ಎಂಬುದನ್ನು ಪ್ರತಾಪ್ ಸಿಂಹ ತಿಳಿಸಬೇಕು ಎಂದು ಒತ್ತಾಯಿಸಿದರು.

    ಬಸನಗೌಡ ಪಾಟೀಲ್ ಯತ್ನಾಳ್ ಆಸ್ಪತ್ರೆ ಸೇರಿದ ಬಗ್ಗೆ ಎಂ.ಲಕ್ಷ್ಮಣ್ ವ್ಯಂಗ್ಯ ಮಾಡಿದರು. ಪ್ರತಿಪಕ್ಷ ನಾಯಕನ ಸ್ಥಾನ ಸಿಗಲಿಲ್ಲವೆಂದು ಯತ್ನಾಳ್ ಕುಸಿದು ಬಿದ್ದಿದ್ದಾರೆ. ಯತ್ನಾಳ್ ನೋಡೋಕೆ ಸಿಎಂ ಸಮೇತ ಎಲ್ಲರೂ ಹೋಗ್ತಿದ್ದಾರೆ. ಇನ್ನೂ ಮೂರು ದಿನ ಬರೀ ಇವರನ್ನು ನೋಡೋದೆ ನಡೆಯುತ್ತದೆ ಎಂದು ಕಿಚಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts