ಜನರು ಡಾಕ್ಟರ್ ಆಗೋದೇ ಕೈತುಂಬ ವರದಕ್ಷಿಣೆ ಪಡೆಯೋಕಂತೆ!; ಹೇಳಿಕೆ ವಿರೋಧಿಸಿ ಮುಖ್ಯಮಂತ್ರಿಗೆ ದೂರಿತ್ತ ಐಎಂಎ

ರಾಂಚಿ: ವೈದ್ಯೋ ನಾರಾಯಣೋ ಹರಿ ಎಂಬ ಮಾತಿದೆ. ಆದರೆ ಇಲ್ಲೊಬ್ಬರು ಜನರು ವೈದ್ಯರಾಗುವುದೇ ಕೈತುಂಬಾ ವರದಕ್ಷಿಣೆ ಪಡೆಯಲಿಕ್ಕೆ ಎಂದು ಹೇಳಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ವೈದ್ಯರ ಬಗ್ಗೆ ಹೀಗೆ ಅವಹೇಳನಕಾರಿ ಹೇಳಿಕೆ ನೀಡಿರುವವರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮುಖ್ಯಮಂತ್ರಿಯವರಿಗೆ ದೂರು ನೀಡಿದೆ. ಅಷ್ಟಕ್ಕೂ ವೈದ್ಯರ ವಿರುದ್ಧ ಇಂಥದ್ದೊಂದು ಅವಹೇಳನಕಾರಿ ಹೇಳಿಕೆ ನೀಡಿರುವುದು ಬೇರೆ ಯಾರೂ ಅಲ್ಲ, ಅವರೂ ವೈದ್ಯರೇ. ಮಾತ್ರವಲ್ಲ, ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕೂಡ. ಇವರು ಹೀಗೊಂದು ಹೇಳಿಕೆ … Continue reading ಜನರು ಡಾಕ್ಟರ್ ಆಗೋದೇ ಕೈತುಂಬ ವರದಕ್ಷಿಣೆ ಪಡೆಯೋಕಂತೆ!; ಹೇಳಿಕೆ ವಿರೋಧಿಸಿ ಮುಖ್ಯಮಂತ್ರಿಗೆ ದೂರಿತ್ತ ಐಎಂಎ