ಬೆಳಗಾವಿಯಲ್ಲಿ ಕಾಂಗ್ರೆಸ್​​ಗೆ​ ಜನ ಉತ್ತರ ಕೊಟ್ಟಿದ್ದಾರೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಬೆಳಗಾವಿ ಮತ್ತು ಹುಬ್ಬಳ್ಳಿ-ಧಾರವಾಡ ನಗರಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲವು ಖುಷಿ ತಂದಿದೆ. ಇದಕ್ಕೆ ಶ್ರಮಿಸಿದ ರಾಜ್ಯಾಧ್ಯಕ್ಷ ಕಟೀಲು ಹಾಗೂ ಕಾರ್ಯಕರ್ತರಿಗೆ ಧನ್ಯವಾದ ತಿಳಿಸ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸಂತಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಚುನಾವಣೆ ಫಲಿತಾಂಶದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಬೆಳಗಾವಿಯಲ್ಲಿ ಎಂಇಎಸ್ ಜೊತೆ ಕಾಂಗ್ರೆಸ್​​ ಕೈಸೇರಿಸಿದೆ ಎನ್ನಲಾಗುತ್ತಿತ್ತು. ಆದ್ರೆ ಜನ ಅದಕ್ಕೆ ಸರಿಯಾದ ಉತ್ತರ ಕೊಟ್ಟಿದ್ದಾರೆ ಎಂದರು. ಕಲ್ಬುರ್ಗಿಯಲ್ಲಿ ಕೂಡ ನಾವು ಹೆಚ್ಚಿನ ಪ್ರಮಾಣದ ಗೆಲುವು ಕಂಡಿದ್ದೇವೆ. ಇದೆಲ್ಲಾ ಮುಂದಿನ ದಿನಗಳಲ್ಲಿ … Continue reading ಬೆಳಗಾವಿಯಲ್ಲಿ ಕಾಂಗ್ರೆಸ್​​ಗೆ​ ಜನ ಉತ್ತರ ಕೊಟ್ಟಿದ್ದಾರೆ: ಸಿಎಂ ಬೊಮ್ಮಾಯಿ