More

    ಜನಹಿತ ಕಾಪಾಡೋದು ನನ್ನ ಆದ್ಯತೆ, ಬೇರೆ ಕಡೆ ಗಮನ ಇಲ್ಲ : ಬಿಎಸ್​ವೈ

    ಬೆಂಗಳೂರು : ಸಿಎಂ ಬದಲಾವಣೆಗೆ ಬಿಜೆಪಿಯ ಕೆಲ ನಾಯಕರು ಪ್ರಯತ್ನಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಿ.ಎಸ್.​​ಯಡಿಯೂರಪ್ಪ ಅವರು, ಕೋವಿಡ್ ಎದುರಿಸುವುದು ಮೊದಲ ಕೆಲಸ. ಬೇರೆ ಯಾವುದರ ಬಗ್ಗೆಯೂ ನನ್ನ ಗಮನ ಇಲ್ಲ ಎಂದಿದ್ದಾರೆ.

    ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿಎಸ್​​ವೈ‌, “ಸಚಿವರು,ಶಾಸಕರು ಒಟ್ಟಾಗಿ ಕೋವಿಡ್ ಎದುರಿಸಬೇಕು. ನನ್ನ ಮುಂದೆ ಇರೋದು ಕೋವಿಡ್ ನಿರ್ವಹಣೆ ಕೆಲಸ ಮಾತ್ರ. ಕರೊನಾ ನಿಯಂತ್ರಿಸುವುದು, ಜನಹಿತ ಕಾಪಾಡೋದು ನನ್ನ ಆದ್ಯತೆ” ಎಂದರು.

    ಇದನ್ನೂ ಓದಿ: ಗುಡ್​ ನ್ಯೂಸ್​ : ಲಸಿಕೆ ಪಡೆಯಲು 18 ಮೇಲ್ಪಟ್ಟವರಿಗೆ ವಾಕ್​-ಇನ್ ಸೌಲಭ್ಯ

    ರಾಜ್ಯದ ಕೆಲವು ನಾಯಕರು ದೆಹಲಿಗೆ ಹೋಗಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ನಡೆಸುತ್ತಿರುವ ಬಗ್ಗೆ ಪ್ರಶ್ನಿಸಿದ್ದಕ್ಕೆ, “ಯಾರೋ ಒಬ್ರು ಎಲ್ಲಿಗೋ ಹೋಗಿ ಬಂದ್ರೆ ನನಗೇನು ? ಅವ್ರಿಗೆ ಉತ್ತರ ಕೊಟ್ಟು ಕಳಿಸಿದಾರಲ್ಲ” ಎಂದರು. ಶಾಸಕಾಂಗ ಪಕ್ಷದ ಸಭೆ ಬಗ್ಗೆ ಕೇಳಿದ್ದಕ್ಕೆ ಗರಂ ಆದ ಸಿಎಂ, “ಸಭೆ ಬಗ್ಗೆ ನಿಮ್ಮ ಜೊತೆ ಚರ್ಚಿಸುವ ಅಗತ್ಯ ಇಲ್ಲ” ಎಂದರು.

    2.11 ಲಕ್ಷ ಹೊಸ ಕರೊನಾ ಪ್ರಕರಣ ; ತಮಿಳುನಾಡಿನದೇ ಹೆಚ್ಚು ಪಾಲು

    ಎಸ್​​ಎಸ್​ಎಲ್​ಸಿ ಪರೀಕ್ಷೆಗೂ ಮುನ್ನವೇ ಪಿಯು ಪ್ರವೇಶ ! ಪಾಲಕರಿಂದ ತೀವ್ರ ವಿರೋಧ

    ರಾಜ್ಯದಲ್ಲಿ 300ಕ್ಕೂ ಹೆಚ್ಚು ಬ್ಲ್ಯಾಕ್ ಫಂಗಸ್ ಪ್ರಕರಣ; ಕರೊನಾ ಗುಣಮುಖರಿಗೆ ಇಎನ್​ಟಿ ತಪಾಸಣೆಗೆ ಸೂಚನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts