ಸರ್ಕಾರಿ ಕಾರ್ಯಕ್ರಮದಿಂದ ಎದ್ದು ಹೊರಟ ಜನರ ಸಮಯಪ್ರಜ್ಞೆಗೆ ಸಿಎಂ ಮೆಚ್ಚುಗೆ!
ಮಂಡ್ಯ: ಮಂಡ್ಯದ ವಿಶ್ವವಿದ್ಯಾಲಯದ ಮೈದಾನದಲ್ಲಿ ಇಂದು ಸರ್ಕಾರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಾಮರ್ಥ್ಯ ಜೀವನೋಪಾಯ ವರ್ಷದ ಉದ್ಘಾಟನೆ ಮತ್ತು ಸಾಮರ್ಥ್ಯ ಮಳಿಗೆ ಲೋಕಾರ್ಪಣೆ ಕಾರ್ಯಕ್ರಮ ಸುಮಾರು ಎರಡು ಗಂಟೆ ತಡವಾಗಿ ಆರಂಭಗೊಂಡಿತು. ಅಷ್ಟು ಮಾತ್ರವಲ್ಲದೆ ಸಚಿವರು ಸುದೀರ್ಘ ಭಾಷಣ ಮಾಡಿದ್ದರಿಂದ ಬೇಸತ್ತ ಜನರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ಉದ್ಘಾಟಿಸುತ್ತಿದ್ದಂತೆ ಜಾಗ ಖಾಲಿ ಮಾಡಿ ತೆರಳಲಾರಂಭಿಸಿದರು. ಅದಾಗ್ಯೂ ಸಿಎಂ ಬೊಮ್ಮಾಯಿ ಜನರ ಸಮಯಪ್ರಜ್ಞೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಕಾರ್ಯಕ್ರಮ ನಿಗದಿತ ಸಮಯಕ್ಕಿಂತ 2 ಗಂಟೆ ತಡವಾಗಿ ಆರಂಭವಾಗಿತ್ತು. ಅದಾಗ್ಯೂ … Continue reading ಸರ್ಕಾರಿ ಕಾರ್ಯಕ್ರಮದಿಂದ ಎದ್ದು ಹೊರಟ ಜನರ ಸಮಯಪ್ರಜ್ಞೆಗೆ ಸಿಎಂ ಮೆಚ್ಚುಗೆ!
Copy and paste this URL into your WordPress site to embed
Copy and paste this code into your site to embed