ಇಪ್ಪತ್ತಕ್ಕೂ ಹೆಚ್ಚು ವರ್ಷಗಳಿಂದ ಪ್ರತಿ ಮಂಗಳವಾರ ಕಾಡುವ ಸಮಸ್ಯೆ: ಗ್ರಾಮಸ್ಥರ ಪರವಾಗಿ ಸಚಿವರಿಗೆ ಮನವಿ
ಉಡುಪಿ: ‘ಮಂಗಳವಾರ ರಜಾ ದಿನ’ ಎಂಬ ಸಿನಿಮಾವೊಂದು ಬಂದಿದೆ. ಆದರೆ ಇಲ್ಲಿ ಕೆಲವು ಗ್ರಾಮಸ್ಥರಿಗೆ ‘ಮಂಗಳವಾರ ಸಜಾ ದಿನ’ ಎಂದರೂ ಅತಿಶಯೋಕ್ತಿ ಏನಲ್ಲ. ಹಾಗಂತ ಇದು ಕೆಲವು ದಿನಗಳ ಸಮಸ್ಯೆಯಲ್ಲ. ಈ ಗ್ರಾಮಸ್ಥರು 20ಕ್ಕೂ ಹೆಚ್ಚು ವರ್ಷಗಳಿಂದ ಇಂಥದ್ದೊಂದು ತೊಂದರೆ ಅನುಭವಿಸುತ್ತಿದ್ದಾರೆ. ವರ್ಷಗಟ್ಟಲೆಯಿಂದ ಅನುಭವಿಸುತ್ತಿರುವ ಸಂಕಷ್ಟವನ್ನು ಪರಿಹರಿಸುವಂತೆ ಊರೊಂದರ ಪರವಾಗಿ ಸಚಿವರಿಗೇ ಮನವಿ ಸಲ್ಲಿಸಲಾಗಿದೆ. ಅಂದಹಾಗೆ ಹೀಗೊಂದು ಸಮಸ್ಯೆ ಅನುಭವಿಸುತ್ತಿರುವುದು ಉಡುಪಿ ಜಿಲ್ಲೆಯ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಗ್ರಾಮಸ್ಥರು. ಇಲ್ಲಿ ಮಂಗಳವಾರದಂದು ವಿದ್ಯುತ್ ಕಡಿತಗೊಳಿಸುವ ಪದ್ಧತಿ … Continue reading ಇಪ್ಪತ್ತಕ್ಕೂ ಹೆಚ್ಚು ವರ್ಷಗಳಿಂದ ಪ್ರತಿ ಮಂಗಳವಾರ ಕಾಡುವ ಸಮಸ್ಯೆ: ಗ್ರಾಮಸ್ಥರ ಪರವಾಗಿ ಸಚಿವರಿಗೆ ಮನವಿ
Copy and paste this URL into your WordPress site to embed
Copy and paste this code into your site to embed