ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ವೈಜ್ಞಾನಿಕವಾಗಿ ಬ್ಯಾಟರಾಯನಪುರ, ಪಾದರಾಯನಪುರ ಸೀಲ್ ಡೌನ್: ಭಾಸ್ಕರ್ ರಾವ್
ಬೆಂಗಳೂರು: ಸ್ಥಳೀಯ ನಿವಾಸಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ವೈಜ್ಞಾನಿಕ ರೀತಿಯಲ್ಲಿ ಬಿಬಿಎಂಪಿಯ ಬ್ಯಾಟರಾಯನಪುರ ಮತ್ತು ಪಾದರಾಯನಪುರ ವಾರ್ಡ್ಗಳನ್ನು ಸೀಲ್ ಡೌನ್ ಮಾಡಿರುವುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ. ಆಯುಕ್ತರ ಕಚೇರಿಯಲ್ಲಿ ಶುಕ್ರವಅರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬಿಬಿಎಂಪಿಯ ವಾರ್ಡ್ ನಂ.134 ಮತ್ತು ವಾರ್ಡ್ ನಂ.135ರ ವ್ಯಾಪ್ತಿಯಲ್ಲಿ ಒಂದೇ ದಿನ 5 ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಆ ಪ್ರದೇಶಗಳನ್ನು ಸೀಲ್ ಡೌನ್ ಮಾಡಲು ಸರ್ಕಾರ ತೀರ್ಮಾನಿಸಿತು. ಅದರಂತೆ ಬಿಬಿಎಂಪಿ ಮತ್ತು … Continue reading ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ವೈಜ್ಞಾನಿಕವಾಗಿ ಬ್ಯಾಟರಾಯನಪುರ, ಪಾದರಾಯನಪುರ ಸೀಲ್ ಡೌನ್: ಭಾಸ್ಕರ್ ರಾವ್
Copy and paste this URL into your WordPress site to embed
Copy and paste this code into your site to embed