ರಾಜಧಾನಿಯಲ್ಲಿ ನಡೆಯಿತು ಭೀಕರ ಆತ್ಮಹತ್ಯೆ; 15 ಅಂತಸ್ತುಗಳ ಕಟ್ಟಡದಿಂದ ಕೆಳಕ್ಕೆ ಹಾರಿ ಸಾವು!

ಬೆಂಗಳೂರು: ವಾಸಕ್ಕಾಗಿ ಹೊಸ ಅಪಾರ್ಟ್​ಮೆಂಟ್​​ವೊಂದನ್ನು ನೋಡಲು ಹೋದ ವ್ಯಕ್ತಿಯೊಬ್ಬರು ಅಲ್ಲಿಂದಲೇ ಕೆಳಕ್ಕೆ ಹಾರಿ ಇಹಲೋಕವನ್ನೇ ತ್ಯಜಿಸಿದ ದುರಂತ ಪ್ರಕರಣವೊಂದು ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ವಿವೇಕ್​ ಮಧುಸೂದನ್ ವೈದ್ಯ ಎಂಬವರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಬೆಂಗಳೂರಿನ ವಿವೇಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ವರದಿಯಾಗಿದೆ. ವಿವೇಕ್​ ಕೆಲವು ವರ್ಷಗಳ ಹಿಂದೆ ಪತ್ನಿಯಿಂದ ವಿಚ್ಛೇದಿತರಾಗಿದ್ದರು. ಆ ನಂತರ ಒಂಟಿಯಾಗಿ ಜೀವನ ಸಾಗಿಸುತ್ತಿದ್ದ ಇವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇವರು ಇಂದು ಜಿ ಕಾರ್ಪ್ ಎಂಬ ಅಪಾರ್ಟ್​ಮೆಂಟ್​ ನೋಡಲು … Continue reading ರಾಜಧಾನಿಯಲ್ಲಿ ನಡೆಯಿತು ಭೀಕರ ಆತ್ಮಹತ್ಯೆ; 15 ಅಂತಸ್ತುಗಳ ಕಟ್ಟಡದಿಂದ ಕೆಳಕ್ಕೆ ಹಾರಿ ಸಾವು!