ತನ್ನ ನೆಚ್ಚಿನ ನಾಯಕ ಸಿಎಂ ಆಗಲೆಂದು 25 ವರ್ಷದಿಂದ ಗಡ್ಡ ಬಿಟ್ಟ ಅಭಿಮಾನಿ!

ತುಮಕೂರು: ರಾಜಕೀಯ ನಾಯಕರ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕ ಗೆದ್ದು ಬರಲಿ, ಸಚಿವ ಆಗಲಿ, ಸಿಎಂ ಆಗಲಿ ಎಂದೆಲ್ಲ ನಾನಾ ರೀತಿಯ ಹರಕೆ ಹೊತ್ತುಕೊಳ್ಳುವುದು ಸಾಮಾನ್ಯ. ಆದರೆ ಇಲ್ಲೊಬ್ಬ ಅಭಿಮಾನಿ ತನ್ನ ನೆಚ್ಚಿನ ನಾಯಕ ಮುಖ್ಯಮಂತ್ರಿ ಆಗಲಿ ಎಂದು 25 ವರ್ಷಗಳಿಂದ ಗಡ್ಡ ಬಿಟ್ಟಿದ್ದಾನೆ. ತುಮಕೂರಿನ ಕೊರಟಗೆರೆಯ ಮಾರುತಿ ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆದ ಯಾದವ ಸಮುದಾಯದ ಬೃಹತ್ ಸಮಾವೇಶದಲ್ಲಿ ಇಂಥದ್ದೊಂದು ಸ್ವಾರಸ್ಯದ ಸಂಗತಿ ಬಹಿರಂಗಗೊಂಡಿದೆ. ಮಾಜಿ ಸಚಿವ, ಶಾಸಕ ಡಾ.ಜಿ. ಪರಮೇಶ್ವರ ಅವರೇ ಈ ವಿಷಯವನ್ನು … Continue reading ತನ್ನ ನೆಚ್ಚಿನ ನಾಯಕ ಸಿಎಂ ಆಗಲೆಂದು 25 ವರ್ಷದಿಂದ ಗಡ್ಡ ಬಿಟ್ಟ ಅಭಿಮಾನಿ!