ಸಾಲದ ಆಸೆಗೆ ಬಿದ್ದು 1.21 ಲಕ್ಷ ರೂ. ಕಳೆದುಕೊಂಡ; ಅಪರಿಚಿತನ ಕರೆಗೆ ಮೋಸ ಹೋದ ಕಾರ್ಮಿಕ

blank

ದಾವಣಗೆರೆ: ಸಾಲದ ಆಸೆಗೆ ಬಿದ್ದ ಕಾರ್ಮಿಕನೊಬ್ಬ 50 ಲಕ್ಷ ರೂಪಾಯಿ ಕಳೆದುಕೊಂಡಿದ್ದಾನೆ. ಸಾಲ ಕೊಡಿಸುವ ನೆಪದಲ್ಲಿ ದೆಹಲಿಯ ಫೈನಾನ್ಸ್ ಕಂಪನಿಯೊಂದರ ಹೆಸರು ಹೇಳಿ ಕರೆ ಮಾಡಿದ ಅಪರಿಚಿತ ವ್ಯಕ್ತಿ, ವಿನೋಬನಗರದ ಕಾರ್ಮಿಕನ ಖಾತೆಯಿಂದ 1,21,024 ರೂ. ಲಪಟಾಯಿಸಿದ ಪ್ರಕರಣ ಸಿಇಎನ್ ಅಪರಾಧ ಠಾಣೆಯಲ್ಲಿ ಶನಿವಾರ ದಾಖಲಾಗಿದೆ.

blank

ದಾವಣಗೆರೆ ಟಾರ್ಪಲಿನ್‌ನಲ್ಲಿ ಕೆಲಸ ಮಾಡುತ್ತಿರುವ ಎ.ವಿ. ಮಹೇಂದ್ರರಾವ್ ಮೋಸ ಹೋದವರು. ಜು.19ರಂದು ಕರೆ ಮಾಡಿದ ಅಪರಿಚಿತನೊಬ್ಬ ಸಾಲ ಕೊಡಿಸುವ ನೆಪದಲ್ಲಿ ಎಲ್ಲ ದಾಖಲಾತಿ ಪಡೆದಿದ್ದಲ್ಲದೆ ಸುರಕ್ಷತಾ ಠೇವಣಿ ರೂಪದಲ್ಲಿ ಹಣ ಹಾಕುವಂತೆ ಹೇಳಿ ವಿವಿಧ ದಿನಾಂಕಗಳಂದು ಹಣ ಹಾಕಿಸಿಕೊಂಡಿದ್ದಾನೆ. ಅಲ್ಲದೆ ಬ್ಯಾಂಕ್ ಕಮಿಷನ್​ ಹಣ ನೀಡುವಂತೆ ಕೆಲವು ಕಾಲ ಪೀಡಿಸಿದ್ದ ಎಂದು ಅವರು ಪೊಲೀಸರಿಗೆ ದೂರು ನೀಡಿದ್ದಾರೆ.‘

ಆನ್​ಲೈನ್​ನಲ್ಲಿ ಗೋಣಿಚೀಲ ಖರೀದಿಸಲು ಹೋಗಿ 1.13 ಲಕ್ಷ ರೂ. ಕಳೆದುಕೊಂಡ ಶಿಕ್ಷಕಿ!

ರಾಜ್ಯದಲ್ಲಿ ಇನ್ನೂ ಎರಡು ವಾರ ನೈಟ್​ ಕರ್ಫ್ಯೂ; ಕರೊನಾ ಆತಂಕ ಹೆಚ್ಚಳ, ಮತ್ತಷ್ಟು ಕಟ್ಟುನಿಟ್ಟು…

Share This Article

ನಿಮ್ಮ ಕನಸಿನಲ್ಲಿ ಗಿಳಿ, ಗೂಬೆ, ನವಿಲು ಕಾಣಿಸಿಕೊಂಡಿದ್ಯಾ? ಈ ಪಕ್ಷಿಗಳಿಂದ ಬರಲಿದ್ಯಾ ಅದೃಷ್ಟ.. dreams

dreams: ಆಧ್ಯಾತ್ಮಿಕ ನಂಬಿಕೆಗಳ ಪ್ರಕಾರ, ಕನಸುಗಳು ಬಹಳ ಮುಖ್ಯ. ಕನಸಿನಲ್ಲಿ ಗಿಳಿ, ಗೂಬೆ, ನವಿಲು ಮುಂತಾದ…

ಪ್ರತಿದಿನ ಊಟಕ್ಕೆ ಗರಿಗರಿ ಹಪ್ಪಳ ಬೇಕಾ? ಹಾಗಿದ್ರೆ ಆರೋಗ್ಯ ಬಗ್ಗೆ ಇರಲಿ ಎಚ್ಚರ..papad

papad: ಹಪ್ಪಳಗಳನ್ನು ಊಟದಲ್ಲಿ ರುಚಿ ಇರಲಿ ಎಂಬ ಕಾರಣಕ್ಕೆ ಬಳಸುತ್ತಾರೆ. ಹಾಗಾಗಿ ಊಟಕ್ಕೆ ರುಚಿ ಇದೆ…

ಬೇಸಿಗೆಯಲ್ಲಿ ಈ 5 ಪದಾರ್ಥಗಳೊಂದಿಗೆ ಅಪ್ಪಿ ತಪ್ಪಿಯೂ ಮೊಸರು ತಿನ್ನಬೇಡಿ! | Yogurt

Yogurt : ಬೇಸಿಗೆಯಲ್ಲಿ, ಮೊಸರು ದೇಹವನ್ನು ತಂಪಾಗಿಸಲು ಸಹಾಯ ಮಾಡುತ್ತದೆ. ಆದರೆ, ಮೊಸರಿನೊಂದಿಗೆ ಅಥವಾ ಅದರ…