ಮಾಟ-ಮಂತ್ರಕ್ಕಾಗಿ 13 ವರ್ಷದ ಮಗಳನ್ನೇ ಬಲಿಕೊಟ್ಟಿದ್ದ; ಕೊನೆಗೂ ಸಿಕ್ಕಿಬಿದ್ದ…

ಉತ್ತರಕನ್ನಡ: ಮಾಟ-ಮಂತ್ರದ ಉದ್ದೇಶಕ್ಕಾಗಿ 13 ವರ್ಷದ ಮಗಳನ್ನೇ ಬಲಿಕೊಟ್ಟಿದ್ದ ಆರೋಪಿಯೊಬ್ಬ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಿದ್ದಾನೆ. ಕೇರಳ ಪೊಲೀಸರಿಗೆ ಬೇಕಾಗಿದ್ದ ಈ ಆರೋಪಿಯನ್ನು ಕರ್ನಾಟಕ ಪೊಲೀಸರ ನೆರವಿನಿಂದ ಕಾರವಾರದಲ್ಲಿ ಬಂಧಿಸಲಾಗಿದೆ. ಕೇರಳದ ಸನು ಮೋಹನ್ ಬಂಧಿತ ಆರೋಪಿ. ನಲ್ವತ್ತು ವರ್ಷದ ಈತ ಮಾಟ-ಮಂತ್ರದ ಉದ್ದೇಶಕ್ಕಾಗಿ ತನ್ನ 13 ವರ್ಷದ ಮಗಳನ್ನೇ ಬಲಿ ನೀಡಿದ್ದ. ಈ ಸಂಬಂಧ ತ್ರಿಕ್ಕಾಕರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆದರೆ ಆರೋಪಿ ತಲೆಮರೆಸಿಕೊಂಡಿದ್ದ. ಈತನ ಪತ್ತೆಗಾಗಿ ಕೇರಳ ಪೊಲೀಸರು ಲುಕ್​ಔಟ್ ನೋಟಿಸ್ ನೀಡಿದ್ದರು. … Continue reading ಮಾಟ-ಮಂತ್ರಕ್ಕಾಗಿ 13 ವರ್ಷದ ಮಗಳನ್ನೇ ಬಲಿಕೊಟ್ಟಿದ್ದ; ಕೊನೆಗೂ ಸಿಕ್ಕಿಬಿದ್ದ…