ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ; ನ್ಯಾಯಾಲಯದಲ್ಲಿ ತಮಿಳುನಾಡು ಸಿಎಂ ಸ್ಟಾಲಿನ್​, ಉದಯನಿಧಿ ವಿರುದ್ಧ ದೂರು ದಾಖಲು

ಪಟ್ನಾ: ಸನಾತನ ಧರ್ಮ ನಿರ್ಮೂಲನೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪದ ಮೇಲೆ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್​ ಹಾಗೂ ಅವರ ಪುತ್ರ, ಸಚಿವ ಉದಯನಿಧಿ ವಿರುದ್ಧ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. ಧಾರ್ಮಿಕ ಭಾನವೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ತಮಿಳುನಾಡು ಸಿಎಂ ಸ್ಟಾಲಿನ್​ ಹಾಗು ಸಚಿವ ಉದಯನಿಧಿ ವಿರುದ್ಧ ವಕೀಲ ಸುಧೀರ್​ ಕುಮಾರ್​ ಓಜಾ ಎಂಬುವವರು ಬಿಹಾರದ ಮುಜಾಫರ್​ಪುರ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಜಿಲ್ಲಾ ಮ್ಯಾಜಿಸ್ಟ್ರೇಟ್​ ಪಂಕಜ್​ ಕುಮಾರ್​ ಲಾಲ್​ ಅವರಿಗೆ ದೂರು ಸಲ್ಲಿಸಿದ ವಕೀಲ … Continue reading ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪ; ನ್ಯಾಯಾಲಯದಲ್ಲಿ ತಮಿಳುನಾಡು ಸಿಎಂ ಸ್ಟಾಲಿನ್​, ಉದಯನಿಧಿ ವಿರುದ್ಧ ದೂರು ದಾಖಲು