ತಹಸೀಲ್ದಾರ್‌ಗೆ ಮನವಿ ಸಲ್ಲಿಕೆ ರಾಜ್ಯ ಮುಲ್ಲಾ ಅಭಿವೃದ್ಧಿ ನಿಗಮ ಸ್ಥಾಪಿಸಿ

Petition submitted to Tehsildar to set up State Mulla Development Corporation

ಮುಧೋಳ: ರಾಜ್ಯದಲ್ಲಿ ಮುಸ್ಲಿಂ ಸಮಾಜದ ಗುರುವಿನ ಸ್ಥಾನದಲ್ಲಿರುವ ಮುಲ್ಲಾ ಸಮಾಜದವರು ಆರ್ಥಿಕವಾಗಿ ಹಿಂದುಳಿದಿದ್ದು, ಅವರ ಮಕ್ಕಳ ಶೈಕ್ಷಣಿಕ ದೃಷ್ಟಿಯಿಂದ ಹಾಗೂ ಸಮಾಜ ಅಭಿವೃದ್ಧಿಗಾಗಿ ಸರ್ಕಾರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂದು ಆಗ್ರಹಿಸಿ ಕರ್ನಾಟಕ ಮುಲ್ಲಾ ಅಸೋಸಿಯೇಷನ್ ತಾಲೂಕು ಘಟಕದ ಸಂಚಾಲಕ ಕುತುಬುದ್ದೀನ್ ಮುಲ್ಲಾ ತಹಸೀಲ್ದಾರ್ ವಿನೋದ ಹತ್ತಳ್ಳಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರ ಹಾಗೂ ತಾಲೂಕು ಕೇಂದ್ರಗಳಲ್ಲಿ ರಾಜ್ಯ ಸರ್ಕಾರದ ಮೇಲೆ ನಿಗಮ ಸ್ಥಾಪನೆಗಾಗಿ ಒತ್ತಡ ಹೇರಲು ಜಿಲ್ಲಾಧಿಕಾರಿ ಹಾಗೂ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಗುತ್ತಿದೆ. ಸರ್ಕಾರ ನಮ್ಮ ಮನವಿಗೆ ಸ್ಪಂದಿಸಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.

ತಾಲೂಕು ಮುಲ್ಲಾ ಸಮಾಜದ ಅಧ್ಯಕ್ಷ ಜಮೀರ ಮುಲ್ಲಾ, ಅಲ್ಲಾಭಕ್ಷ ಮುಲ್ಲಾ, ಮಹಿಬೂಬ್ ಮುಲ್ಲಾ, ದಾವಲ್‌ಸಾಬ ಮುಲ್ಲಾ, ಶಬ್ಬಿರ ಮುಲ್ಲಾ, ಅಜೀಂ ಮುಲ್ಲಾ, ಮುನ್ನಾ ಮುಲ್ಲಾ, ಬಂದೇ ನವಾಜ್ ಮುಲ್ಲಾ ಇತರರಿದ್ದರು.

Share This Article

ನಿಮ್ಮ ನೆಚ್ಚಿನ ಹಣ್ಣುನ್ನು ಆಯ್ಕೆ ಮಾಡಿ.. ನಿಮ್ಮ ವ್ಯಕ್ತಿತ್ವವನ್ನು ತಿಳಿದುಕೊಳ್ಳಿ!.. Personality Test

Personality Test : ಒಬ್ಬ ವ್ಯಕ್ತಿ ಹೇಗಿದ್ದಾನೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟ. ವ್ಯಕ್ತಿಯ ವ್ಯಕ್ತಿತ್ವವನ್ನು…

ಚಾಣಕ್ಯ ನೀತಿಯಲ್ಲಿನ ಈ 4 ವಿಷಯಗಳನ್ನು ನೆನಪಿನಲ್ಲಿಡಿ; ಸಂಬಂಧದಲ್ಲಿ ಮೋಸ ಹೋದ ನೋವನ್ನು ನೀವು ಅನುಭವಿಸಬೇಕಿಲ್ಲ.. | Chanakya Niti

ಕಾಲಾನಂತರದಲ್ಲಿ ಜನರ ಬದಲಾಗುತ್ತಿರುವ ಆಲೋಚನೆಗಳಲ್ಲಿ ನಿಜವಾದ ಪ್ರೀತಿ ಕಳೆದುಹೋಗುತ್ತಿದೆ. ಈ ಜಗತ್ತಿನಲ್ಲಿ ನಿಮ್ಮನ್ನು ಉತ್ಸಾಹದಿಂದ ಪ್ರೀತಿಸುವ…

ಹರಳೆಣ್ಣೆ ನೀರಿನಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ| Health Tips

ಹರಳೆಣ್ಣೆಯನ್ನು ಆರೋಗ್ಯ ಮತ್ತು ಸೌಂದರ್ಯಕ್ಕಾಗಿ ಬಳಸಲಾಗುತ್ತದೆ ಎಂಬುದು ತಿಳಿದಿದೆಯೇ. ಇದರಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಚರ್ಮ…