Photo Gallery| ಮಾಣಿಕ್​ ಷಾ ಪರೇಡ್​ ಮೈದಾನದಲ್ಲಿ ವಿದ್ಯಾರ್ಥಿಗಳಿಂದ ನೃತ್ಯ ರೂಪಕ

blank

ಬೆಂಗಳೂರಿನ ಮಾಣಿಕ್​ ಷಾ ಪರೇಡ್​ ಮೈದಾನದಲ್ಲಿ ನಡೆದ 74ನೇ ಗಣರಾಜ್ಯೋತ್ಸವದಲ್ಲಿ ವಿವಿಧ ಶಾಲಾ ಮಕ್ಕಳು ದೇಶಭಕ್ತಿ ಸಾರುವ ಗೀತೆಗಳಿಗೆ ಮನಮೋಹಕವಾಗಿ ನೃತ್ಯ ರೂಪಕ ಮಾಡಿದರು. ಉತ್ತರಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆಯ 750 ವಿದ್ಯಾರ್ಥಿಗಳಿಂದ ‘ಮಹಾನಾಯಕ ಡಾ. ಬಿ.ಆರ್. ಅಂಬೇಡ್ಕರ್’ ಹಾಡಿಗೆ ನೃತ್ಯರೂಪ ಮಾಡುವ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮ ಶುರುವಾಯಿತು. ‘ನಮ್ಮ ಭಾರತ ಭಾಗ್ಯವಿದಾತ – ರೈತ’ ಹಾಡಿಗೆ ಬಿಬಿಎಂಪಿ ಸಂಯುಕ್ತ ಪದವಿಪೂರ್ವ ಕಾಲೇಜು ಮಾಗಡಿ ರಸ್ತೆ ಮತ್ತು ಬಿಬಿಎಂಪಿ ಪ್ರೌಢಶಾಲೆ ವಿಜಯನಗರದ 650 ವಿದ್ಯಾರ್ಥಿಗಳಿಂದ ನೃತ್ಯ ನಮನ. ಲಗ್ಗೆರೆಯ ಸರ್ಕಾ ಶಾಲೆ, ವಿಷ್ಣು ಇಂಟರ್ ನ್ಯಾಷನಲ್ ಸ್ಕೂಲ್​ನ 600 ವಿದ್ಯಾರ್ಥಿಗಳು ‘ಭಾರತಾಂಬೆ ನಿನ್ನ ಜನ್ಮ ದಿನ’ ಹಾಡಿಗೆ ನೃತ ಮಾಡಿದರು. ಮಕ್ಕಳ ನೃತ್ಯ ರೂಪಕ ವಿಜಯವಾಣಿಯ ಫೋಟೋಗ್ರಾಫರ್​ ಸುಧೀಂದ್ರ ಶ್ರೀರಂಗರಾಜು ಅವರ ಕ್ಯಾಮರಾದಲ್ಲಿ ಸೆರೆಯಾಗಿದ್ದು ಹೀಗೆ…

ಕಾರ್ಕಳದಲ್ಲಿ ತಡರಾತ್ರಿ ಘೋರ ದುರಂತ: ತಮ್ಮನ ಮನೆಗೆ ಕೊಳ್ಳಿ ಇಟ್ಟು ಬಳಿಕ ಕಾರಿನಲ್ಲೇ ಪೆಟ್ರೋಲ್​ ಸುರಿದುಕೊಂಡು ಅಣ್ಣ ಸಾವು!

ಸೊಂಟದ ಸ್ವಾಧೀನವಿಲ್ಲದ ವಿದ್ಯಾರ್ಥಿಗೆ ಸಂಕಷ್ಟ: ದಾನಿಗಳು ನೀಡಿದ ನೆರವಿನ ಹಣ ಬ್ಯಾಂಕ್​ ಸಾಲಕ್ಕೆ ಜಮಾ! ತಬ್ಬಲಿ ಮಗುವಿಗೆ ಇದೆಂಥಾ ಕಷ್ಟ?

 

ಬಿಎಚ್ ಸರಣಿ ನಂಬರ್​ಗೆ ಡಿಮಾಂಡ್! ಯಾವ ರಾಜ್ಯಕ್ಕೆ ಹೋದರೂ ವಾಹನ ಸಂಖ್ಯೆ ಒಂದೇ; ರಾಜ್ಯದಲ್ಲಿ 4700 ನೋಂದಣಿ

Share This Article

ಐಸ್​​ಕ್ಯೂಬ್​​ನಿಂದ ಮುಖಕ್ಕೆ ಮಸಾಜ್ ಮಾಡಿದ್ರೆ ನಿಮ್ಮ ಸೌಂದರ್ಯ ಹೆಚ್ಚುತ್ತದೆ! ತಜ್ಞರು ಏನು ಹೇಳುತ್ತಾರೆ? Ice cube Remedy

Ice cube Remedy : ಮುಖ ಸುಂದರವಾಗಿ ಕಾಣಲು ಅನೇಕ ಜನರು ವಿವಿಧ ಸಲಹೆಗಳನ್ನು ಅನುಸರಿಸುತ್ತಾರೆ.…

ಈ ನಕ್ಷತ್ರದಲ್ಲಿ ಹುಟ್ಟಿದ ಗಂಡಸರು ತಮ್ಮ ಪತ್ನಿಯರನ್ನು ರಾಜಕುಮಾರಿಯಂತೆ ನೋಡಿಕೊಳ್ಳುತ್ತಾರೆ! Birth of Stars

Birth of Stars : ಹುಟ್ಟಿದ ತಕ್ಷಣ ಜನ್ಮ ದಿನಾಂಕ ಹಾಗೂ ಹುಟ್ಟಿದ ಗಳಿಗೆಯನ್ನು ಬರೆದಿಡಲಾಗುತ್ತದೆ.…

ಕಲ್ಲಂಗಡಿ ಹಣ್ಣು ತಿಂದು ಸಿಪ್ಪೆ ಬಿಸಾಡ್ತೀರಾ? ಹಣ್ಣಿನ ಸಿಪ್ಪೆ ತಿಂದ್ರೆ ಪುರುಷರಿಗೆ ಆ ಸಾಮರ್ಥ್ಯ ಹೆಚ್ಚಾಗುವುದು! watermelon

watermelon: ಬೇಸಿಗೆ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು  ಕಲ್ಲಂಗಡಿ ಹಣ್ಣು. ನಾವು ಕಲ್ಲಂಗಡಿ ಹಣ್ಣುಗಳನ್ನು…