2000 ರೂ. ನೋಟು ಹಿಂಪಡೆದ ಆರ್ಬಿಐ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಬಿಜೆಪಿ ಮುಖಂಡ: ಆಕ್ಷೇಪವೇನು?
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) 2000 ರೂ. ಮುಖಬೆಲೆಯ ನೋಟುಗಳನ್ನು ಹಿಂಪಡೆಯುವ ನಿರ್ಧಾರವನ್ನು ಮೇ 19ರಂದು ಘೋಷಿಸಿದ್ದು, ಆ ನೋಟುಗಳನ್ನು ಬದಲಿಸಿಕೊಳ್ಳುವ ಪ್ರಕ್ರಿಯೆ ಇಂದು ಆರಂಭಗೊಂಡಿದೆ. ಆದರೆ ಈ ಮಧ್ಯೆ ಆರ್ಬಿಐ ವಿರುದ್ಧ ಬಿಜೆಪಿಯ ಮುಖಂಡರೊಬ್ಬರು ಕೋರ್ಟ್ ಮೆಟ್ಟಿಲೇರಿದ್ದಾರೆ. ಬಿಜೆಪಿ ಮುಖಂಡ ಹಾಗೂ ವಕೀಲರೂ ಆಗಿರುವ ಅಶ್ವಿನಿಕುಮಾರ್ ಉಪಾಧ್ಯಾಯ ದೆಹಲಿ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಇಂದು ಈ ಅರ್ಜಿ ವಿಚಾರಣೆಯನ್ನು ನಡೆಸಿದ ಹೈಕೋರ್ಟ್ ತೀರ್ಪನ್ನು ಕಾದಿರಿಸಿದೆ. ಅರ್ಜಿಗೆ ಸಂಬಂಧಿಸಿದಂತೆ ಸೂಕ್ತ ಆದೇಶ ಹೊರಡಿಸುವುದಾಗಿ … Continue reading 2000 ರೂ. ನೋಟು ಹಿಂಪಡೆದ ಆರ್ಬಿಐ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಬಿಜೆಪಿ ಮುಖಂಡ: ಆಕ್ಷೇಪವೇನು?
Copy and paste this URL into your WordPress site to embed
Copy and paste this code into your site to embed