2000 ರೂ. ನೋಟು ಹಿಂಪಡೆದ ಆರ್​ಬಿಐ ವಿರುದ್ಧ ಕೋರ್ಟ್​ ಮೆಟ್ಟಿಲೇರಿದ ಬಿಜೆಪಿ ಮುಖಂಡ: ಆಕ್ಷೇಪವೇನು?

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್​ (ಆರ್​ಬಿಐ) 2000 ರೂ. ಮುಖಬೆಲೆಯ ನೋಟುಗಳನ್ನು ಹಿಂಪಡೆಯುವ ನಿರ್ಧಾರವನ್ನು ಮೇ 19ರಂದು ಘೋಷಿಸಿದ್ದು, ಆ ನೋಟುಗಳನ್ನು ಬದಲಿಸಿಕೊಳ್ಳುವ ಪ್ರಕ್ರಿಯೆ ಇಂದು ಆರಂಭಗೊಂಡಿದೆ. ಆದರೆ ಈ ಮಧ್ಯೆ ಆರ್​ಬಿಐ ವಿರುದ್ಧ ಬಿಜೆಪಿಯ ಮುಖಂಡರೊಬ್ಬರು ಕೋರ್ಟ್ ಮೆಟ್ಟಿಲೇರಿದ್ದಾರೆ. ಬಿಜೆಪಿ ಮುಖಂಡ ಹಾಗೂ ವಕೀಲರೂ ಆಗಿರುವ ಅಶ್ವಿನಿಕುಮಾರ್ ಉಪಾಧ್ಯಾಯ ದೆಹಲಿ ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಇಂದು ಈ ಅರ್ಜಿ ವಿಚಾರಣೆಯನ್ನು ನಡೆಸಿದ ಹೈಕೋರ್ಟ್ ತೀರ್ಪನ್ನು ಕಾದಿರಿಸಿದೆ. ಅರ್ಜಿಗೆ ಸಂಬಂಧಿಸಿದಂತೆ ಸೂಕ್ತ ಆದೇಶ ಹೊರಡಿಸುವುದಾಗಿ … Continue reading 2000 ರೂ. ನೋಟು ಹಿಂಪಡೆದ ಆರ್​ಬಿಐ ವಿರುದ್ಧ ಕೋರ್ಟ್​ ಮೆಟ್ಟಿಲೇರಿದ ಬಿಜೆಪಿ ಮುಖಂಡ: ಆಕ್ಷೇಪವೇನು?