75 ಜನರ ಪ್ರಾಣ ಉಳಿಸಿದ ಪೈಲಟ್‌ ಸಮಯಪ್ರಜ್ಞೆ

ತಿರುಪತಿ: ಪೈಲಟ್‌ ಒಬ್ಬರ ಸಮಯಪ್ರಜ್ಞೆಯಿಂದ 75 ಮಂದಿ ಪ್ರಯಾಣಿಕರ ಜೀವ ಉಳಿದಿರುವ ಘಟನೆ ತಿರುಪತಿಯಲ್ಲಿ ನಿನ್ನೆ ನಡೆದಿದೆ. ಹೈದರಾಬಾದ್‌-ತಿರುಪತಿ-ಬೆಂಗಳೂರು ಮಧ್ಯೆ ಸಂಚಿಸಲಿರುವ ಇಂಡಿಗೋ ಸಂಸ್ಥೆಗೆ ಸೇರಿದ ವಿಮಾನವೊಂದು ಭಾರಿ ಅಪಘಾತಕ್ಕೆ ಈಡಾಗುವ ಸಂಭವವಿತ್ತು. ಈ ಮಧ್ಯೆಯೇ ಪೈಲಟ್‌ ಸಮಯಪ್ರಜ್ಞೆ ತೋರಿದ್ದರಿಂದ ಪ್ರಯಾಣಿಕರ ಜೀವ ಉಳಿದಿದೆ. ತಿರುಪತಿಯಲ್ಲಿ ಇಳಿಯಬೇಕಿದ್ದ ವಿಮಾನವನ್ನು ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ತಂದು ಇಳಿಸಲಾಗಿದೆ. ನಿನ್ನೆ (ಭಾನುವಾರ) ಬೆಳಗ್ಗೆ ಈ ವಿಮಾನವು 41 ಪ್ರಯಾಣಿಕರನ್ನು ಇಳಿಸುವ ಸಂಬಂಧ ತಿರುಪತಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿತ್ತು. … Continue reading 75 ಜನರ ಪ್ರಾಣ ಉಳಿಸಿದ ಪೈಲಟ್‌ ಸಮಯಪ್ರಜ್ಞೆ