ಸಿಎಂ ಹೇಮಂತ್ ಸೊರೇನ್​ಗೆ ಬಂಧನದ ಭೀತಿ: ಜಾರ್ಖಂಡ್ ನೂತನ ಮುಖ್ಯಮಂತ್ರಿ ಇವರೇ?

ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ದೆಹಲಿ ನಿವಾಸಕ್ಕೆ ಸೋಮವಾರ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ (ಇ.ಡಿ), 36 ಲಕ್ಷ ರೂಪಾಯಿ ನಗದು, ಎರಡು ಕಾರು ಮತ್ತು ದಾಖಲೆಗಳನ್ನು ವಶಪಡಿಸಿಕೊಂಡಿದೆ. ಈ ಬಳಿಕ ನಾಪತ್ತೆಯಾಗಿದ್ದ ಸಿಎಂ ಮಂಗಳವಾರ (ಇಂದು) ಇ.ಡಿಗೆ ಕಳುಹಿಸಿದ ಇ-ಮೇಲ್‌ನಲ್ಲಿ ಜನವರಿ 31ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ತಮ್ಮ ನಿವಾಸದಲ್ಲಿ ಹೇಳಿಕೆ ನೀಡಲು ಸೊರೇನ್ ಸಮ್ಮತಿ ಸೂಚಿಸಿದ್ದಾರೆ. ರಾಜ್ಯ ರಾಜಕಾರಣದಲ್ಲಿನ ಪರಿಸ್ಥಿತಿಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಸಂಸದ ನಿಶಾಂತ್ ದುಬೆ, ಹೇಮಂತ್ … Continue reading ಸಿಎಂ ಹೇಮಂತ್ ಸೊರೇನ್​ಗೆ ಬಂಧನದ ಭೀತಿ: ಜಾರ್ಖಂಡ್ ನೂತನ ಮುಖ್ಯಮಂತ್ರಿ ಇವರೇ?