ಐಪಿಎಲ್‌ಗಿಂತ ದೇಶಕ್ಕೆ ಆದ್ಯತೆ ನೀಡಿ, ಭಾರತೀಯ ಕ್ರಿಕೆಟಿಗರಿಗೆ ಕಪಿಲ್ ದೇವ್ ಕಿವಿಮಾತು

ನವದೆಹಲಿ: ಭಾರತೀಯ ಕ್ರಿಕೆಟಿಗರು ಐಪಿಎಲ್‌ಗಿಂತ ದೇಶದ ಪರ ಆಡುವುದಕ್ಕೆ ಆದ್ಯತೆ ನೀಡಬೇಕು. ಇದಕ್ಕಾಗಿ ಉತ್ತಮ ಯೋಜನೆಗಳನ್ನು ರೂಪಿಸುವುದು ಬಿಸಿಸಿಐ ಜವಾಬ್ದಾರಿಯಾಗಿದೆ ಎಂದು ಮಾಜಿ ನಾಯಕ ಕಪಿಲ್ ದೇವ್ ಹೇಳಿದ್ದಾರೆ. ಸದ್ಯ ದೇಶದ ಪರ ಆಡುವುದಕ್ಕಿಂತ ಐಪಿಎಲ್‌ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇದರಿಂದಾಗಿ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡ ವೈಫಲ್ಯ ಅನುಭವಿಸಿದೆ. ಫ್ರಾಂಚೈಸಿಗಿಂತ ದೇಶದ ಪರ ಆಡುವುದಕ್ಕೆ ಆದ್ಯತೆ ನೀಡಬೇಕಾಗಿದೆ. ಐಪಿಎಲ್‌ನಲ್ಲಿ ಆಡಬೇಡಿ ಎಂದು ನಾನು ಹೇಳುವುದಿಲ್ಲ. ಕ್ರಿಕೆಟಿಗರ ಆರ್ಥಿಕ ಪರಿಸ್ಥಿತಿಯ ಬಗ್ಗೆಯೂ ನನಗೆ ಗೊತ್ತಿಲ್ಲ. ಆದರೆ ಈ … Continue reading ಐಪಿಎಲ್‌ಗಿಂತ ದೇಶಕ್ಕೆ ಆದ್ಯತೆ ನೀಡಿ, ಭಾರತೀಯ ಕ್ರಿಕೆಟಿಗರಿಗೆ ಕಪಿಲ್ ದೇವ್ ಕಿವಿಮಾತು