ದಯವಿಟ್ಟು ನನ್ನನ್ನು ಆ ರೀತಿ ಕರೆಯಬೇಡಿ… ಅಭಿಮಾನಿಗಳ ಬಳಿ ವಿರಾಟ್ ಕೊಹ್ಲಿ ಮನವಿ
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ಶುರುವಾಗುವ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅದ್ಧೂರಿ ಅನ್ಬಾಕ್ಸ್ ಈವೆಂಟ್ ಆಯೋಜನೆ ಮಾಡಿತ್ತು. ಸಾವಿರಾರು ಅಭಿಮಾನಿಗಳು ಈ ಕಾರ್ಯಕ್ರಮಲ್ಲಿ ಭಾಗವಹಿಸಿ ಯಶಸ್ಸಿಗೊಳಿಸಿದರು. ತಮ್ಮ ನೆಚ್ಚಿನ ಆಟಗಾರರನ್ನು ನೋಡಿ ಕ್ರೀಡಾಂಗಣದ ಹೊರಗೆ ಸಾಕಷ್ಟು ಅಭಿಮಾನಿಗಳು ಸಹ ಕಿಕ್ಕಿರಿದು ನಿಂತಿದ್ದರು. ಸ್ಮೃತಿ ಮಂದಾನ ಪಡೆ ಡಬ್ಲ್ಯುಪಿಎಲ್ನಲ್ಲಿ ಟ್ರೋಫಿ ಜಯಿಸಿರುವು ಆರ್ಸಿಬಿ ಪುರುಷರ ತಂಡಕ್ಕೆ ಹೊರ ಹುರುಪು ನೀಡಿದೆ. ನಿನ್ನೆಯ ಕಾರ್ಯಕ್ರಮದಲ್ಲಿ ಆರ್ಸಿಬಿ ಹೊಸ ಜರ್ಸಿಯನ್ನು … Continue reading ದಯವಿಟ್ಟು ನನ್ನನ್ನು ಆ ರೀತಿ ಕರೆಯಬೇಡಿ… ಅಭಿಮಾನಿಗಳ ಬಳಿ ವಿರಾಟ್ ಕೊಹ್ಲಿ ಮನವಿ
Copy and paste this URL into your WordPress site to embed
Copy and paste this code into your site to embed