ದಯವಿಟ್ಟು ನನ್ನನ್ನು ಆ ರೀತಿ ಕರೆಯಬೇಡಿ… ಅಭಿಮಾನಿಗಳ ಬಳಿ ವಿರಾಟ್​ ಕೊಹ್ಲಿ ಮನವಿ

ಬೆಂಗಳೂರು: ಇಂಡಿಯನ್​ ಪ್ರೀಮಿಯರ್​ ಲೀಗ್​ (ಐಪಿಎಲ್​) 2024 ಶುರುವಾಗುವ ಮುನ್ನ ರಾಯಲ್​ ಚಾಲೆಂಜರ್ಸ್​ ಬೆಂಗಳೂರು (ಆರ್​ಸಿಬಿ) ತಂಡ ನಿನ್ನೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅದ್ಧೂರಿ ಅನ್​ಬಾಕ್ಸ್​ ಈವೆಂಟ್​ ಆಯೋಜನೆ ಮಾಡಿತ್ತು. ಸಾವಿರಾರು ಅಭಿಮಾನಿಗಳು ಈ ಕಾರ್ಯಕ್ರಮಲ್ಲಿ ಭಾಗವಹಿಸಿ ಯಶಸ್ಸಿಗೊಳಿಸಿದರು. ತಮ್ಮ ನೆಚ್ಚಿನ ಆಟಗಾರರನ್ನು ನೋಡಿ ಕ್ರೀಡಾಂಗಣದ ಹೊರಗೆ ಸಾಕಷ್ಟು ಅಭಿಮಾನಿಗಳು ಸಹ ಕಿಕ್ಕಿರಿದು ನಿಂತಿದ್ದರು. ಸ್ಮೃತಿ ಮಂದಾನ ಪಡೆ ಡಬ್ಲ್ಯುಪಿಎಲ್​ನಲ್ಲಿ ಟ್ರೋಫಿ ಜಯಿಸಿರುವು ಆರ್​ಸಿಬಿ ಪುರುಷರ ತಂಡಕ್ಕೆ ಹೊರ ಹುರುಪು ನೀಡಿದೆ. ನಿನ್ನೆಯ ಕಾರ್ಯಕ್ರಮದಲ್ಲಿ ಆರ್​ಸಿಬಿ ಹೊಸ ಜರ್ಸಿಯನ್ನು … Continue reading ದಯವಿಟ್ಟು ನನ್ನನ್ನು ಆ ರೀತಿ ಕರೆಯಬೇಡಿ… ಅಭಿಮಾನಿಗಳ ಬಳಿ ವಿರಾಟ್​ ಕೊಹ್ಲಿ ಮನವಿ