ಗೃಹಸಚಿವರ ಮೇಲೆ ಯಾರು ಅತ್ಯಾಚಾರ ನಡೆಸಿದ್ದಾರೆ?; ತನಿಖೆ ನಡೆಸಿ ಬಹಿರಂಗಪಡಿಸಿ ಎಂದು ಆಗ್ರಹ
ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದ ಗ್ಯಾಂಗ್ರೇಪ್ಗೆ ಸಂಬಂಧಿತ ವಿಚಾರ ರಾಜ್ಯದ ಗೃಹಸಚಿವರನ್ನೇ ಕೆಲವು ಕಾಲ ಇಕ್ಕಟ್ಟಿಗೆ ಸಿಲುಕುವಂತೆ ಮಾಡಿತ್ತು. ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತಾಗಿ ಗೃಹಸಚಿವ ಆರಗ ಜ್ಞಾನೇಂದ್ರ ಅವರು ನೀಡಿದ್ದ ಪ್ರತಿಕ್ರಿಯೆಯೇ ಅವರಿಗೆ ವ್ಯತಿರಿಕ್ತವಾಗಿ ಪರಿಣಮಿಸಿದ್ದೂ ಆಗಿದೆ. ಈ ಬಗ್ಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಹೈಗ್ರೌಂಡ್ಸ್ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವರನ್ನೇ ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂಬ ಆಗ್ರಹವನ್ನೂ ವ್ಯಕ್ತಪಡಿಸಿದೆ. ಅತ್ಯಾಚಾರ ಪ್ರಕರಣದ ಕುರಿತಾಗಿ ಪ್ರತಿಕ್ರಿಯಿಸುವ ವೇಳೆ ಗೃಹಸಚಿವರು … Continue reading ಗೃಹಸಚಿವರ ಮೇಲೆ ಯಾರು ಅತ್ಯಾಚಾರ ನಡೆಸಿದ್ದಾರೆ?; ತನಿಖೆ ನಡೆಸಿ ಬಹಿರಂಗಪಡಿಸಿ ಎಂದು ಆಗ್ರಹ
Copy and paste this URL into your WordPress site to embed
Copy and paste this code into your site to embed