ಪ್ರಿಯ ಬೆಂಗಳೂರಿಗರೇ.. ಮನೆಯ ಹೆಂಗಸರ ಮಾತು ಕೇಳಿ: ಎಡಿಜಿಪಿ ಭಾಸ್ಕರ್ ರಾವ್

ಬೆಂಗಳೂರು: ‘ಪ್ರಿಯ ಬೆಂಗಳೂರಿಗರೇ.. ಮನೆಯ ಹೆಂಗಸರ ಮಾತು ಕೇಳಿ..’ ಎನ್ನುವ ಮೂಲಕ ಹಿರಿಯ ಪೊಲೀಸ್ ಅಧಿಕಾರಿ, ರೈಲ್ವೇ ಎಡಿಜಿಪಿ ಭಾಸ್ಕರ್ ರಾವ್ ರಾಜ್ಯ ರಾಜಧಾನಿಯ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ವ್ಯಾಪಕವಾಗಿ ಹೆಚ್ಚುತ್ತಿರುವ ಕರೊನಾ ಸೋಂಕಿನ ಪ್ರಕರಣಗಳನ್ನು ತಡೆಗಟ್ಟುವ ಹಾಗೂ ಸೋಂಕು ವ್ಯಾಪಿಸುವುದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಅವರು ಇಂಥದ್ದೊಂದು ಕಾಳಜಿಪೂರ್ವಕ ಮನವಿ ಮಾಡಿಕೊಂಡಿದ್ದಾರೆ. ಕೋವಿಡ್-19 ಪಾಸಿಟಿವ್ ಪ್ರಕರಣಗಳು ತೀವ್ರಗತಿಯಲ್ಲಿ ಏರುತ್ತಿರುವುದನ್ನು ದಯವಿಟ್ಟು ಗಮನಿಸಿ. ಇಂಥ ಸಂದರ್ಭದಲ್ಲಿ ಮನೆಯ ಮಟ್ಟದಲ್ಲೇ ನಾಯಕತ್ವದ ಅಗತ್ಯವಿದೆ. ಅದರಲ್ಲೂ ದಯವಿಟ್ಟು … Continue reading ಪ್ರಿಯ ಬೆಂಗಳೂರಿಗರೇ.. ಮನೆಯ ಹೆಂಗಸರ ಮಾತು ಕೇಳಿ: ಎಡಿಜಿಪಿ ಭಾಸ್ಕರ್ ರಾವ್