ಬಿಜೆಪಿ ವಿರುದ್ಧ ಧ್ವನಿ ಎತ್ತಿದಕ್ಕೆ ಪ್ರಕರಣ ದಾಖಲು!: ಸಿಎಂ ರೇವಂತ್ ರೆಡ್ಡಿ

ತೆಲಂಗಾಣ: ಬಿಜೆಪಿ ಪಕ್ಷದ ವಿರುದ್ಧ ಧ್ವನಿ ಎತ್ತಿದ ಕಾರಣಕ್ಕಾಗಿ ನನ್ನ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್​ ರೆಡ್ಡಿ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಜೈಲಾಧಿಕಾರಿ ತಪಾಸಣೆಗೆ ಬಂದಾಗ ಮೊಬೈಲ್‌ ನುಂಗಿದ ಕೈದಿ! ಆಮೇಲೇನಾಯ್ತು ಗೊತ್ತಾ? ನಿಜಾಮಾಬಾದ್ ಲೋಕಸಭಾ ಕ್ಷೇತ್ರದ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಅವರು, ಮೀಸಲಾತಿ ಕುರಿತ ವಿಷಯ ಪ್ರಶ್ನಿಸಿದಕ್ಕಾಗಿಯೇ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನನ್ನ ವಿರುದ್ಧ ಸೇಡಿನ ಮನೋಭಾವವನ್ನು ಹೊಂದಿರುವುದಾಗಿ … Continue reading ಬಿಜೆಪಿ ವಿರುದ್ಧ ಧ್ವನಿ ಎತ್ತಿದಕ್ಕೆ ಪ್ರಕರಣ ದಾಖಲು!: ಸಿಎಂ ರೇವಂತ್ ರೆಡ್ಡಿ