ದೇಶವನ್ನು ವಿಭಜಿಸುವ ಪ್ರಯತ್ನಗಳು ನಡೆಯುತ್ತಿವೆ: ಬಿಬಿಸಿ ಸಾಕ್ಷ್ಯಚಿತ್ರದ ವಿರುದ್ಧ ಪ್ರಧಾನಿ ಮೋದಿ ಎಚ್ಚರಿಕೆ
ನವದೆಹಲಿ: ದೇಶದಲ್ಲಿ ಭಿನ್ನಾಭಿಪ್ರಾಯಗಳು ಮತ್ತು ವಿಭಜನೆಗಳನ್ನು ಸೃಷ್ಟಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಎಚ್ಚರಿಸಿದ ಪ್ರಧಾನಿ ಮೋದಿ, ಅಂತಹ ಪ್ರಯತ್ನಗಳು ಯಾವುದೇ ಕಾರಣಕ್ಕೂ ಸಫಲವಾಗುವುದಿಲ್ಲ ಎಂದು ಹೇಳಿದರು. ಗುಜರಾತ್ ಗಲಭೆ ಕುರಿತು ಬಿಬಿಸಿ ತಯಾರಿಸಿರುವ ವಿವಾದಾತ್ಮಕ ಸಾಕ್ಷ್ಯಚಿತ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಎಚ್ಚರಿಕೆ ನೀಡಿದರು. ಶನಿವಾರ ದೆಹಲಿ ಕಂಟೋನ್ಮೆಂಟ್ನ ಕರಿಯಪ್ಪ ಮೈದಾನದಲ್ಲಿ ನಡೆದ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್ಸಿಸಿ) ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಭಾರತ ತನ್ನ ಭವ್ಯತೆ ಸಾಧಿಸಲು ಇರುವುದೊಂದೇ ಮಂತ್ರ ಅದು ಒಗ್ಗಟ್ಟಿನ ಮಂತ್ರ ಎಂದು ಹೇಳಿದರು. … Continue reading ದೇಶವನ್ನು ವಿಭಜಿಸುವ ಪ್ರಯತ್ನಗಳು ನಡೆಯುತ್ತಿವೆ: ಬಿಬಿಸಿ ಸಾಕ್ಷ್ಯಚಿತ್ರದ ವಿರುದ್ಧ ಪ್ರಧಾನಿ ಮೋದಿ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed