ಪಿಎಂ ಕಿಸಾನ್ ಸಮ್ಮಾನ್ ನಿಧಿಯ 8ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ: ಅಕ್ಷಯ ತೃತೀಯದಂದೇ ರೈತರಿಗೆ ಸಿಹಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ (ಪಿಎಂಕೆಎಸ್‌ಎನ್‌ವೈ) ಎಂಟನೇ ಕಂತು ಬಿಡುಗಡೆ ಮಾಡುವ ಮೂಲಕ ಮೇ 14ರ ಅಕ್ಷಯ ತೃತೀಯ ದಿನದಂದೇ ರೈತರಿಗೆ ಸಿಹಿ ಸುದ್ದಿ ನೀಡಿದ್ದಾರೆ, ಕರೊನಾ ಎರಡನೇ ಅಲೆಯಿಂದ ಕಂಗಾಲಾಗಿರುವ ರೈತರಿಗೆ ಹಣ ಬಿಡುಗಡೆ ಮಾಡುವ ಮೂಲಕ ಮೋದಿ ಆಸರೆಯಾಗಿದ್ದಾರೆ. ಕಿಸಾನ್ ಸಮ್ಮಾನ್ ನಿಧಿಯ 7ನೇ ಕಂತನ್ನು ಡಿಸೆಂಬರ್ 25, 2020ರಲ್ಲಿ ಬಿಡುಗಡೆ ಮಾಡಿದ್ದರು. ಅರ್ಹ ಫಲಾನುಭವಿಗಳ ಬ್ಯಾಂಕ್​ ಖಾತೆಗೆ ಹಣ ಜಮಾ ಆಗಿತ್ತು. ಇದೀಗ 8ನೇ ಕಂತಿನ … Continue reading ಪಿಎಂ ಕಿಸಾನ್ ಸಮ್ಮಾನ್ ನಿಧಿಯ 8ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ: ಅಕ್ಷಯ ತೃತೀಯದಂದೇ ರೈತರಿಗೆ ಸಿಹಿ