ಸೇನಾ ಹೆಲಿಕಾಪ್ಟರ್ ದುರಂತ: ಜನರಲ್ ಬಿಪಿನ್ ರಾವತ್ ನಿಧನಕ್ಕೆ ಪಿಎಂ ಸೇರಿದಂತೆ ಗಣ್ಯರಿಂದ ಸಂತಾಪ..!
ತಮಿಳುನಾಡಿನ ಕೊನೂರಿನ ಸಮೀಪ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಭಾರತೀಯ ಸೇನಾಪಡೆಯ ಮುಖ್ಯಸ್ಥ ಬಿಪಿನ್ ರಾವತ್ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ನಾಯಕರು ಸಂತಾಪ ಸೂಚಿಸಿದ್ದಾರೆ. ದುರಂತದ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಪಿಎಂ, ಜನರಲ್ ಬಿಪಿನ್ ರಾವತ್ ಓರ್ವ ಅತ್ಯುತ್ತಮ ಸೈನಿಕರಾಗಿದ್ದರು. ನಿಜವಾದ ದೇಶಭಕ್ತ. ಭಾರತೀಯ ಸಶಸ್ತ್ರ ಪಡೆ ಮತ್ತು ಭದ್ರತಾ ಉಪಕರಣ ಆಧುನೀಕರಣಗೊಳಿಸುವಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ನಿಧನ ನನಗೆ ತೀವ್ರ ದುಃಖ ತಂದಿದೆ. ಓಂ ಶಾಂತಿ ಎಂದು ಟ್ವೀಟ್ … Continue reading ಸೇನಾ ಹೆಲಿಕಾಪ್ಟರ್ ದುರಂತ: ಜನರಲ್ ಬಿಪಿನ್ ರಾವತ್ ನಿಧನಕ್ಕೆ ಪಿಎಂ ಸೇರಿದಂತೆ ಗಣ್ಯರಿಂದ ಸಂತಾಪ..!
Copy and paste this URL into your WordPress site to embed
Copy and paste this code into your site to embed