ವಿಷ ಅನಿಲ ಸೋರಿಕೆ ದುರಂತ; ಗೃಹಸಚಿವಾಲಯ, ಎನ್​ಡಿಎಂಎ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಪ್ರಧಾನಿ

ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಮಲ್ಟಿನ್ಯಾಶನಲ್​ ರಾಸಾಯನಿಕ ಕಂಪನಿಯೊಂದರಲ್ಲಿ ವಿಷ ಅನಿಲ ಸೋರಿಕೆಯಾಗಿ ಸುಮಾರು ಎಂಟು ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ ಏರುತ್ತಲೇ ಇದೆ. 200ಕ್ಕೂ ಹೆಚ್ಚು ಮಂದಿ ತೀವ್ರ ಅಸ್ವಸ್ಥರಾಗಿದ್ದಾರೆ. ಇದನ್ನೂ ಓದಿ: ವಿಷಕಾರಿ ಅನಿಲ ಸೋರಿಕೆಯಿಂದ 6 ಜನ ಕಾರ್ಮಿಕರ ಸಾವು ಘಟನೆಗೆ ಸಂಬಂಧಪಟ್ಟಂತೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಬೆಳಗ್ಗೆ 11 ಗಂಟೆಗೆ ಆಂಧ್ರಪ್ರದೇಶ ಗೃಹಸಚಿವಾಲಯದ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್​ಡಿಎಂಎ) ಸಿಬ್ಬಂದಿಯೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದರು. ಈ … Continue reading ವಿಷ ಅನಿಲ ಸೋರಿಕೆ ದುರಂತ; ಗೃಹಸಚಿವಾಲಯ, ಎನ್​ಡಿಎಂಎ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ ಪ್ರಧಾನಿ