VIDEO| ದಲಿತ ಮತದಾರರ ಮೇಲೆ ಕಣ್ಣು ಹಾಯಿಸಿದ ಬಿಜೆಪಿ; ಪ್ರಧಾನಿ ಮೋದಿಯನ್ನು ತಬ್ಬಿ ಭಾವುಕರಾದ ಮಾದಿಗ ನಾಯಕ

ಹೈದರಾಬಾದ್: ಮುಮದಿನ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಶನಿವಾರ ತೆಲಂಗಾಣದಲ್ಲಿ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಆಡಳಿತರೂಡ ಬಿಆರ್​ಎಸ್​ ಹಾಗೂ ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತೆಲಂಗಾಣದಲ್ಲಿ ಮಾದಿಗ ಸಮುದಾಯದ ಜನರು ಬೃಹತ್ ಸಂಖ್ಯೆಯಲ್ಲಿದ್ದು, ಇದೀಗ ಈ ಬಾರಿಯ ಚುನಾವಣೆಯಲ್ಲಿ ಮಾದಿಗ ಸಮುದಾಯದ ಮತಬೇಟೆಗೆ ಬಿಜೆಪಿ ಜೋರಾಗೆ ತಂತ್ರ ಹೂಡಿದೆ. ಮಾದಿಗ ಸಮುದಾಯದ ಸಬಲೀಕರಣಕ್ಕೆ ಸಾಧ್ಯವಿರುವ ಎಲ್ಲ ವಿಧಾನಗಳನ್ನು ಅಳವಡಿಸಿಕೊಳ್ಳುವ ಸಮಿತಿಯನ್ನು ಕೇಂದ್ರವು ಶೀಘ್ರದಲ್ಲೇ ರಚಿಸಲಿದೆ … Continue reading VIDEO| ದಲಿತ ಮತದಾರರ ಮೇಲೆ ಕಣ್ಣು ಹಾಯಿಸಿದ ಬಿಜೆಪಿ; ಪ್ರಧಾನಿ ಮೋದಿಯನ್ನು ತಬ್ಬಿ ಭಾವುಕರಾದ ಮಾದಿಗ ನಾಯಕ