VIDEO| ದಲಿತ ಮತದಾರರ ಮೇಲೆ ಕಣ್ಣು ಹಾಯಿಸಿದ ಬಿಜೆಪಿ; ಪ್ರಧಾನಿ ಮೋದಿಯನ್ನು ತಬ್ಬಿ ಭಾವುಕರಾದ ಮಾದಿಗ ನಾಯಕ
ಹೈದರಾಬಾದ್: ಮುಮದಿನ ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಶನಿವಾರ ತೆಲಂಗಾಣದಲ್ಲಿ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಆಡಳಿತರೂಡ ಬಿಆರ್ಎಸ್ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ತೆಲಂಗಾಣದಲ್ಲಿ ಮಾದಿಗ ಸಮುದಾಯದ ಜನರು ಬೃಹತ್ ಸಂಖ್ಯೆಯಲ್ಲಿದ್ದು, ಇದೀಗ ಈ ಬಾರಿಯ ಚುನಾವಣೆಯಲ್ಲಿ ಮಾದಿಗ ಸಮುದಾಯದ ಮತಬೇಟೆಗೆ ಬಿಜೆಪಿ ಜೋರಾಗೆ ತಂತ್ರ ಹೂಡಿದೆ. ಮಾದಿಗ ಸಮುದಾಯದ ಸಬಲೀಕರಣಕ್ಕೆ ಸಾಧ್ಯವಿರುವ ಎಲ್ಲ ವಿಧಾನಗಳನ್ನು ಅಳವಡಿಸಿಕೊಳ್ಳುವ ಸಮಿತಿಯನ್ನು ಕೇಂದ್ರವು ಶೀಘ್ರದಲ್ಲೇ ರಚಿಸಲಿದೆ … Continue reading VIDEO| ದಲಿತ ಮತದಾರರ ಮೇಲೆ ಕಣ್ಣು ಹಾಯಿಸಿದ ಬಿಜೆಪಿ; ಪ್ರಧಾನಿ ಮೋದಿಯನ್ನು ತಬ್ಬಿ ಭಾವುಕರಾದ ಮಾದಿಗ ನಾಯಕ
Copy and paste this URL into your WordPress site to embed
Copy and paste this code into your site to embed