ರಾಹುಲ್ ಸೋಲಿಸುವುದೇ ಗುರಿ?..ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಬಿಜೆಪಿ!

ಕೊಟ್ಟಾಯಂ(ಕೇರಳ): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮನದಿಂದ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿರುವ ವಯನಾಡ್ ಕ್ಷೇತ್ರದಲ್ಲಿ ಬಿಜೆಪಿ ಪರ ಸೆಣೆಸಲು ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿದ್ದಾರೆ. ಇದನ್ನೂ ಓದಿ: VIDEO | ಮೈದಾನಕ್ಕೆ ನಾಯಿ ಓಡಿಬರುತ್ತಿದ್ದಂತೆ ಮೊಳಗಿತು ‘ಹಾರ್ದಿಕ್..ಹಾರ್ದಿಕ್’ ಕೂಗು! ಶ್ವಾನಕ್ಯಾಕೆ ಹೋಲಿಕೆ? ಯುಡಿಎಫ್ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ಹಾಗೂ ಎಲ್ ಡಿಎಫ್‌ ನಿಂದ ಸಿಪಿಐ ಮುಖಂಡ ಅನಿರಾಜ ಸ್ಪರ್ಧಿಸುತ್ತಿರುವ ಕ್ಷೇತ್ರದಲ್ಲಿ ಅನಿರೀಕ್ಷಿತ ಅಭ್ಯರ್ಥಿಯಾಗಿ ಪಕ್ಷದ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ಕಣಕ್ಕಿಳಿಯುತ್ತಿರುವುದು ಬಿಜೆಪಿ ಯಾರನ್ನು ಕಣಕ್ಕಿಳಿಸುತ್ತದೆ ಎಂಬ … Continue reading ರಾಹುಲ್ ಸೋಲಿಸುವುದೇ ಗುರಿ?..ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಬಿಜೆಪಿ!