ನವದೆಹಲಿ: ಇಂದು ಮಧ್ಯರಾತ್ರಿಯಿಂದ ಸಂಪೂರ್ಣ ಭಾರತ ಲಾಕ್ ಡೌನ್ ಆಗುತ್ತದೆ ಎಂದು ಘೋಷಿಸಿರುವ ಪ್ರಧಾನಿ ನರೇಂದ್ರ ಮೋದಿಯವರು, ಯಾರೂ ಮನೆಬಿಟ್ಟು ಹೊರಬೇಡಿ ಎಂದು ದೇಶದ ಜನರಲ್ಲಿ ಕೈಮುಗಿದು ಮನವಿ ಮಾಡಿದ್ದಾರೆ. ನಿಮ್ಮ ನಿಮ್ಮ ಮನೆಯ ಬಾಗಿಲಿನ ಸುತ್ತಲೂ ಲಕ್ಷ್ಮಣ ರೇಖೆ ಎಳೆದುಕೊಳ್ಳಿ. ಆಯಾ ರಾಜ್ಯ ಸರ್ಕಾರಗಳು, ಜಿಲ್ಲಾಡಳಿತಗಳು ನೀಡುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿಯವರು ಕೊರೊನಾ ಎಂಬ ಶಬ್ದಕ್ಕೆ ಹೊಸ ಅರ್ಥವನ್ನೇ ಕೊಡುವ ಮೂಲಕ ಜಾಗೃತಿ ಮೂಡಿಸಿದ್ದಾರೆ. ಕೊರೊನಾ ಎಂದರೆ ‘ಕೋಯಿ … Continue reading ‘ಕೊರೊನಾ -ಕೋಯಿ ರೋಡ್ ಪರ್ ನ ನಿಕಲೆ’ ಎಂದು ವ್ಯಾಖ್ಯಾನಿಸಿದ ಪ್ರಧಾನಿ ಮೋದಿ; ವೈದ್ಯಕೀಯ ಸೌಲಭ್ಯ ಬಲಪಡಿಸಲು 15,000 ಕೋಟಿ ರೂ. ಪ್ಯಾಕೇಜ್
Copy and paste this URL into your WordPress site to embed
Copy and paste this code into your site to embed