ಬಿಜೆಪಿ ಸರ್ಕಾರ ಬಡವರ ಸೇವೆಯನ್ನು ಸರ್ವೋಚ್ಛ ಸೇವೆಯೆಂದು ಭಾವಿಸಿದೆ: ಪ್ರಧಾನಿ ಮೋದಿ

ಬೆಂಗಳೂರು: ಇಂದು ಎಲ್ಲರ ಪ್ರಯತ್ನದಿಂದ ಭಾರತ ಕಡಿಮೆ ಸಮಯದಲ್ಲಿ ಅಭಿವೃದ್ಧಿಯಾಗಿದೆ ಮತ್ತು ಪ್ರತಿಯೊಬ್ಬರ ಸಹಕಾರದಿಂದಲೂ ಇದು ಸಾಧ್ಯವಾಗಿದೆ. ಇದಕ್ಕಾಗಿಯೇ ಬಿಜೆಪಿ ಸರ್ಕಾರ ಎಲ್ಲರೊಂದಿಗೆ ಮುನ್ನಡೆಯುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಶ್ರೀ ಮಧುಸೂಧನ್‌ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಲೋಕಾರ್ಪಣೆಗೊಳಿಸಿ ಪ್ರಧಾನಿ ಮೋದಿ ಮಾತನಾಡಿದರು. ಕರ್ನಾಟಕದ ಎಲ್ಲ ಸಹೋದರ ಸಹೋದರಿಯರಿಗೆ ನನ್ನ ನಮಸ್ಕಾರ ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಪ್ರಧಾನಿ ಮೋದಿ, ಚಿಕ್ಕಬಳ್ಳಾಪುರ ಸರ್​. ಎಂ. ವಿಶ್ವೇಶ್ವರಯ್ಯ … Continue reading ಬಿಜೆಪಿ ಸರ್ಕಾರ ಬಡವರ ಸೇವೆಯನ್ನು ಸರ್ವೋಚ್ಛ ಸೇವೆಯೆಂದು ಭಾವಿಸಿದೆ: ಪ್ರಧಾನಿ ಮೋದಿ