ಭಯಪಡಬೇಡಿ, ನೆಮ್ಮದಿಯಿಂದ ಪರೀಕ್ಷೆ ಎದುರಿಸಿ: ವಿದ್ಯಾರ್ಥಿಗಳಿಗೆ ಬೋಧಿಸಿದ ಮೋದಿ

ನವದೆಹಲಿ: ಪರೀಕ್ಷೆಯ ಸಮಯದಲ್ಲಿ ಒತ್ತಡವನ್ನು ತಪ್ಪಿಸುವುದು ಬಹಳ ಮುಖ್ಯ. ಆದ್ದರಿಂದ ಭಯವಿಲ್ಲದೆ ಪರೀಕ್ಷೆ ಬರೆಯುವಂತೆ ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಿದ್ದಾರೆ. ಸೋಮವಾರದಂದು ಹೊಸದಿಲ್ಲಿಯ ಪ್ರಗತಿ ಮೈದಾನದ ಐಟಿಪಿಒದ ಭಾರತ್ ಮಂಡಪಂನಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮ ಪ್ರಧಾನಿ ನರೇಂದ್ರ ಮೋದಿಯವರ ಪರೀಕ್ಷೆಗಳ ಕುರಿತ ಭಾಷಣದ ಏಳನೇ ಆವೃತ್ತಿಯಾಗಿದೆ. ಕಾರ್ಯಕ್ರಮದಲ್ಲಿ ದೇಶದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಜವಾಹರಲಾಲ್ ಶಾಲೆ ಸೇರಿದಂತೆ ದೇಶಾದ್ಯಂತ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮೊದಲಿಗೆ ಮೋದಿ … Continue reading ಭಯಪಡಬೇಡಿ, ನೆಮ್ಮದಿಯಿಂದ ಪರೀಕ್ಷೆ ಎದುರಿಸಿ: ವಿದ್ಯಾರ್ಥಿಗಳಿಗೆ ಬೋಧಿಸಿದ ಮೋದಿ