ಪ್ರಚಾರ ಕಣದಲ್ಲಿ ಇಂದಿನಿಂದ ಪ್ರಧಾನಿ ಮೋದಿ ಅಬ್ಬರ: ಇಂದು 3 ಪ್ರಚಾರಸಭೆ, ರಾಜಧಾನಿಯಲ್ಲಿ ರೋಡ್ ಶೋ
ಬೆಂಗಳೂರು: ವಿಧಾನಸಭೆ ಚುನಾವಣೆ ಕಣದಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ಅಬ್ಬರವಿರಲಿದೆ. ಒಂದೇ ದಿನ ಮೂರು ಕಡೆಗಳಲ್ಲಿ ಸಾರ್ವಜನಿಕ ಸಭೆ ಹಾಗೂ ರಾಜಧಾನಿಯಲ್ಲಿ ರೋಡ್ ಶೋ ನಡೆಸಲಿದ್ದಾರೆ. ಬಸವಣ್ಣನ ನೆಲ: ಸಾಮಾಜಿಕ ಕ್ರಾಂತಿಪುರುಷ ಬಸವೇಶ್ವರರ ನೆಲೆವೀಡು ಬೀದರ್ ಜಿಲ್ಲೆಯಿಂದಲೇ ಮೋದಿ ಪ್ರಚಾರದ ಕಣಕ್ಕೆ ಪದಾರ್ಪಣೆ ಮಾಡಲಿದ್ದಾರೆ. ಬೀದರ್ ಜಿಲ್ಲೆಯ ಹುಮನಾಬಾದ್ ನಂತರ ವಿಜಯಪುರ ಜಿಲ್ಲಾ ಕೇಂದ್ರ ಹಾಗೂ ಬೆಳಗಾವಿ ಜಿಲ್ಲೆ ಕುಡಚಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಸವಣ್ಣನವರ ಸಾಮಾಜಿಕ ಸಮಾನತೆ ಕಾಳಜಿಯನ್ನು ನೆನಪಿಸುತ್ತಲೇ ರಾಜ್ಯ … Continue reading ಪ್ರಚಾರ ಕಣದಲ್ಲಿ ಇಂದಿನಿಂದ ಪ್ರಧಾನಿ ಮೋದಿ ಅಬ್ಬರ: ಇಂದು 3 ಪ್ರಚಾರಸಭೆ, ರಾಜಧಾನಿಯಲ್ಲಿ ರೋಡ್ ಶೋ
Copy and paste this URL into your WordPress site to embed
Copy and paste this code into your site to embed