ನೂತನ ಸಂಸತ್ ಭವನ ಉದ್ಘಾಟನೆ ದಿನ ಮನ್ ಕಿ ಬಾತ್; ಪ್ರಧಾನಿ ಮೋದಿ ಸಾವರ್ಕರ್ ಬಗ್ಗೆ ಹೇಳಿದ್ದೇನು?
ನವದೆಹಲಿ: “ಹಿಂದುತ್ವ ಸಿದ್ಧಾಂತವಾದಿ ವಿ.ಡಿ ಸಾವರ್ಕರ್ ಅವರ ವ್ಯಕ್ತಿತ್ವವು ಶಕ್ತಿಯನ್ನು ಹೊರಸೂಸುತ್ತದೆ. ಅವರ ನಿರ್ಭೀತ ಮತ್ತು ಸ್ವಾಭಿಮಾನದ ಸ್ವಭಾವವು ಗುಲಾಮಗಿರಿಯ ಮನಸ್ಥಿತಿಯನ್ನು ಸಹಿಸುವುದಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ತಮ್ಮ ಮನ್ ಕಿ ಬಾತ್ ಭಾಷಣದಲ್ಲಿ ಶ್ಲಾಘಿಸಿದ್ದಾರೆ. ‘ಮನ್ ಕಿ ಬಾತ್’ ಪ್ರಸಾರದ ಸಂದರ್ಭದಲ್ಲಿ ಸಾವರ್ಕರ್ ಅವರ ಜನ್ಮದಿನದಂದು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಮೋದಿ, ಸಾವರ್ಕರ್ ಅವರ ತ್ಯಾಗ, ಧೈರ್ಯ ಮತ್ತು ಸಂಕಲ್ಪವು ನಮಗೆ ಸ್ಫೂರ್ತಿ ನೀಡುತ್ತಿದೆ ಎಂದು ಹೇಳಿದರು. Sharing this month’s #MannKiBaat. … Continue reading ನೂತನ ಸಂಸತ್ ಭವನ ಉದ್ಘಾಟನೆ ದಿನ ಮನ್ ಕಿ ಬಾತ್; ಪ್ರಧಾನಿ ಮೋದಿ ಸಾವರ್ಕರ್ ಬಗ್ಗೆ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed