ಪ್ರಧಾನಿ ಮೋದಿ ಪ್ರತಿ ಬ್ಯಾಂಕ್ ಖಾತೆಗೆ 15 ಲಕ್ಷ ರೂ. ಹಾಕುವ ಭರವಸೆ ನೀಡಿದ್ರೂ ಆದ್ರೆ ನಾನು…: ರಾಹುಲ್ ಗಾಂಧಿ
ರಾಯಪುರ್: ಛತ್ತೀಸ್ಗಢ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರೈತರಿಗೆ ಬಹುದೊಡ್ಡ ಭರವಸೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಾಲಮನ್ನಾ ಮಾಡುವುದಾಗಿ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಸುಳ್ಳ ಭರವಸೆಗಳಿಗಾಗಿ ಪ್ರಧಾನಿ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡರು. ಛತ್ತೀಸ್ಗಢದ ಕೆಂಕೆರ್ ಜಿಲ್ಲೆಯ ಭಾನುಪ್ರತಾಪ್ಪುರ್ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಿದರು. ಅವರು (ಬಿಜೆಪಿ) ರೈತರ ಸಾಲಮನ್ನಾ ಮಾಡುವುದಿಲ್ಲ. ಬದಲಾಗಿ ಕೇವಲ ಅದಾನಿ ಸಾಲವನ್ನು ಮಾತ್ರ ಮನ್ನಾ ಮಾಡುತ್ತಾರೆ. ನಾವು ರೈತರ ಸಾಲಮನ್ನಾ ಮಾಡುವುದಾಗಿ ಹೇಳಿದೆವು … Continue reading ಪ್ರಧಾನಿ ಮೋದಿ ಪ್ರತಿ ಬ್ಯಾಂಕ್ ಖಾತೆಗೆ 15 ಲಕ್ಷ ರೂ. ಹಾಕುವ ಭರವಸೆ ನೀಡಿದ್ರೂ ಆದ್ರೆ ನಾನು…: ರಾಹುಲ್ ಗಾಂಧಿ
Copy and paste this URL into your WordPress site to embed
Copy and paste this code into your site to embed