ಪ್ರಧಾನಿ ಮೋದಿ ಪ್ರತಿ ಬ್ಯಾಂಕ್​ ಖಾತೆಗೆ 15 ಲಕ್ಷ ರೂ. ಹಾಕುವ ಭರವಸೆ ನೀಡಿದ್ರೂ ಆದ್ರೆ ನಾನು…: ರಾಹುಲ್​ ಗಾಂಧಿ

ರಾಯಪುರ್​: ಛತ್ತೀಸ್​ಗಢ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರೈತರಿಗೆ ಬಹುದೊಡ್ಡ ಭರವಸೆ ನೀಡಿರುವ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ಸಾಲಮನ್ನಾ ಮಾಡುವುದಾಗಿ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಸುಳ್ಳ ಭರವಸೆಗಳಿಗಾಗಿ ಪ್ರಧಾನಿ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡರು. ಛತ್ತೀಸ್​ಗಢದ ಕೆಂಕೆರ್​ ಜಿಲ್ಲೆಯ ಭಾನುಪ್ರತಾಪ್ಪುರ್​ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ರಾಹುಲ್​ ಗಾಂಧಿ ಮಾತನಾಡಿದರು. ಅವರು (ಬಿಜೆಪಿ) ರೈತರ ಸಾಲಮನ್ನಾ ಮಾಡುವುದಿಲ್ಲ. ಬದಲಾಗಿ ಕೇವಲ ಅದಾನಿ ಸಾಲವನ್ನು ಮಾತ್ರ ಮನ್ನಾ ಮಾಡುತ್ತಾರೆ. ನಾವು ರೈತರ ಸಾಲಮನ್ನಾ ಮಾಡುವುದಾಗಿ ಹೇಳಿದೆವು … Continue reading ಪ್ರಧಾನಿ ಮೋದಿ ಪ್ರತಿ ಬ್ಯಾಂಕ್​ ಖಾತೆಗೆ 15 ಲಕ್ಷ ರೂ. ಹಾಕುವ ಭರವಸೆ ನೀಡಿದ್ರೂ ಆದ್ರೆ ನಾನು…: ರಾಹುಲ್​ ಗಾಂಧಿ