ತೂತ್ತುಕುಡಿ ಎಂಬ ಮುತ್ತಿನಗರಿಯ ‘ಪೊನ್​ ಮರಿಯಪ್ಪನ್​’ ಎಂಬ ಮುತ್ತನ್ನು ಜಗತ್ತಿಗೇ ಪರಿಚಯಿಸಿದ್ರು ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ವಾಡಿಕೆಯಂತೆ ಈ ಬಾರಿಯೂ ಪ್ರೇರಣಾದಾಯಿ ವ್ಯಕ್ತಿಯೊಬ್ಬರನ್ನು ಮನ್​ ಕೀ ಬಾತ್ ಮೂಲಕ ಜಗತ್ತಿಗೆ ಪರಿಚಯಿಸಿದ್ರು. ತೂತ್ತುಕುಡಿಯ ಪೊನ್ ಮರಿಯಪ್ಪನ್ ಎಂಬ ವ್ಯಕ್ತಿಯನ್ನು ಅವರು ಮನ್ ಕೀ ಬಾತ್ ಮೂಲಕ ಜಗತ್ತಿಗೆ ಪರಿಚಯಿಸಿದ ಬಗೆ ಇದು. ‘Learning is Growing’ ಎಂದು ಹೇಳಲಾಗುತ್ತದೆ. ಇಂದು ನಾನು ನಿಮಗೆ, ವಿಶಿಷ್ಠ ಹುಮ್ಮಸ್ಸು ಹೊಂದಿರುವ ವ್ಯಕ್ತಿಯೊಬ್ಬರನ್ನು ಪರಿಚಯ ಮಾಡಿಕೊಡುತ್ತೇನೆ. ಇತರರೊಂದಿಗೆ ಓದುವ ಮತ್ತು ಕಲಿಯುವ ಹುಮ್ಮಸ್ಸು ಹಂಚಿಕೊಳ್ಳುವ ಅಭ್ಯಾಸ ಇವರಲ್ಲಿದೆ. ಇವರು ಪೊನ್ ಮರಿಯಪ್ಪನ್, … Continue reading ತೂತ್ತುಕುಡಿ ಎಂಬ ಮುತ್ತಿನಗರಿಯ ‘ಪೊನ್​ ಮರಿಯಪ್ಪನ್​’ ಎಂಬ ಮುತ್ತನ್ನು ಜಗತ್ತಿಗೇ ಪರಿಚಯಿಸಿದ್ರು ಪ್ರಧಾನಿ ಮೋದಿ