ಕೆಂಪು ಡೈರಿ ಹೊರಬಂದರೆ ಕಾಂಗ್ರೆಸ್​ ಸರ್ಕಾರದ ಕರ್ಮಕಾಂಡ ಬಯಲು; ಪ್ರಧಾನಿ ಮೋದಿ ವಾಗ್ದಾಳಿ

ಜೈಪುರ: ಅಶೋಕ್​ ಗೆಹ್ಲೋಟ್​ ನೇತೃತ್ವದ ರಾಜ್ಯ ಕಾಂಗ್ರೆಸ್​ ಸರ್ಕಾರವು ಪೇಪರ್​ ಲೀಕ್​ ಮಾಫಿಯಾದ ಮೂಲಕ ಲಕ್ಷಾಂತರ ಯುವಕರ ಭವಿಷ್ಯವನ್ನು ಹಾಳು ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ಧಾರೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್ ತವರು ಜಿಲ್ಲೆ ಜೋಧ್​ಪುರದಲ್ಲಿ ಐದು ಸಾವಿರ ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕೆಂಪು ಡೈರಿಯ ವಿಚಾರವನ್ನು ತಮ್ಮ ಭಾಷಣದಲ್ಲಿ ಉಲ್ಲೇಖಿಸಿ ಕಾಂಗ್ರೆಸ್ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ. ಈ ಹಿಂದೆ ಅಶೋಕ್​ ಗೆಹ್ಲೋಟ್​ ಸರ್ಕಾರದಲ್ಲಿ ಸಚಿವರಾಗಿದ್ದವರೊಬ್ಬರು … Continue reading ಕೆಂಪು ಡೈರಿ ಹೊರಬಂದರೆ ಕಾಂಗ್ರೆಸ್​ ಸರ್ಕಾರದ ಕರ್ಮಕಾಂಡ ಬಯಲು; ಪ್ರಧಾನಿ ಮೋದಿ ವಾಗ್ದಾಳಿ