ಕೈ ವಿರುದ್ಧ ಮೋದಿ ಸಿಡಿಗುಂಡು; ಬೆಳಗಾವಿ, ಶಿರಸಿ, ದಾವಣಗೆರೆ, ಹೊಸಪೇಟೆಯಲ್ಲಿ ನಮೋ ಮೋಡಿ
ಲೋಕಸಭೆ ಚುನಾವಣೆಯ 2ನೇ ಹಂತದ ಮತದಾನ ನಡೆಯುವ 14 ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಭಾನುವಾರ ಇಡೀ ದಿನ ಮತಬೇಟೆ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಬೆಳಗಾವಿ, ಶಿರಸಿ, ದಾವಣಗೆರೆ, ಹೊಸಪೇಟೆಯಲ್ಲಿ ಕಾಂಗ್ರೆಸ್ ವಿರುದ್ಧ ಕಹಳೆ ಮೊಳಗಿಸಿದರು. ಬೆಳಗಾವಿ ದಲಿತ ಮಹಿಳೆ ವಿವಸ್ತ್ರ ಪ್ರಕರಣ, ಹುಬ್ಬಳ್ಳಿ ನೇಹಾ ಹತ್ಯೆ ವಿಚಾರ, ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಉಲ್ಲೇಖಿಸಿ ರಾಜ್ಯ ಸರ್ಕಾರದ ಮೇಲೆ ಗದಾ ಪ್ರಹಾರ ನಡೆಸಿದರು. ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು, ಅಭಿವೃದ್ಧಿ ಹಳ್ಳ ಹಿಡಿದಿದೆ. ಕಾಂಗ್ರೆಸ್ … Continue reading ಕೈ ವಿರುದ್ಧ ಮೋದಿ ಸಿಡಿಗುಂಡು; ಬೆಳಗಾವಿ, ಶಿರಸಿ, ದಾವಣಗೆರೆ, ಹೊಸಪೇಟೆಯಲ್ಲಿ ನಮೋ ಮೋಡಿ
Copy and paste this URL into your WordPress site to embed
Copy and paste this code into your site to embed