ವಿವಾದಿತ ಕೃಷಿ ಕಾನೂನುಗಳ ಬಗ್ಗೆ ಮನಬಿಚ್ಚಿ ಮಾತಾಡಿದ ಪ್ರಧಾನಿ ಮೋದಿ… ಏನೆಂದರು?
ನವದೆಹಲಿ: ರೈತ ಸಂಘಟನೆಗಳು ಮತ್ತು ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿರುವ ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾನ್ಯವಾಗಿ ಮೌನ ತಾಳುತ್ತಾ ಬಂದಿದ್ದಾರೆ. ಇದೀಗ ಮ್ಯಾಗಜೀನ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ಮನ ಬಿಚ್ಚಿ ಮಾತನಾಡಿದ್ದಾರೆ. ತಮ್ಮ ಸರ್ಕಾರ ರೈತರನ್ನು ಸಶಕ್ತಗೊಳಿಸುವಲ್ಲಿ ಕಂಕಣಬದ್ಧವಾಗಿದೆ ಎಂದಿರುವ ಮೋದಿ, ಈವರೆಗೆ ವಿವಾದಿತ ಕೃಷಿ ಕಾನುನುಗಳಲ್ಲಿ ನಿರ್ದಿಷ್ಟವಾಗಿ ಯಾವ ಅಂಶವನ್ನು ಬದಲಿಸಬೇಕೆಂದು ಪ್ರತಿಭಟನಾನಿರತರು ಬೆಟ್ಟು ಮಾಡಿ ತೋರಿಸಿಲ್ಲ ಎಂದಿದ್ದಾರೆ. ಯಾವುದೇ ಪಕ್ಷದ ಹೆಸರು ತೆಗೆದುಕೊಳ್ಳದೆ, ರೈತಪರ ಸುಧಾರಣೆಗಳನ್ನು … Continue reading ವಿವಾದಿತ ಕೃಷಿ ಕಾನೂನುಗಳ ಬಗ್ಗೆ ಮನಬಿಚ್ಚಿ ಮಾತಾಡಿದ ಪ್ರಧಾನಿ ಮೋದಿ… ಏನೆಂದರು?
Copy and paste this URL into your WordPress site to embed
Copy and paste this code into your site to embed